ಐಪಿಎಲ್ನಲ್ಲಿ ಆಡುವ ರಾಯಲ್ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು 2021ರ ಅಕ್ಟೋಬರ್ನಲ್ಲಿ ತೊರೆದಿದ್ದ ಕೊಹ್ಲಿ, ಇತ್ತೀಚೆಗೆ (2021ರ ಅಕ್ಟೋಬರ್-ನವೆಂಬರ್ನಲ್ಲಿ) ದುಬೈನಲ್ಲಿ ನಡೆದ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕಟಿ20ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು.ನಂತರ ಅವರನ್ನು ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದಲೂ ಕೆಳಗಿಳಿಸಿದ್ದ ಬಿಸಿಸಿಐ, ರೋಹಿತ್ ಶರ್ಮಾ ಅವರಿಗೆ ಜವಾಬ್ದಾರಿ ವಹಿಸಿತ್ತು.