2024ರ ಟಿ20ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ರೂಪಿಸುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ಹೇಳಿದ್ದವು. ಇದರಿಂದ ರೋಹಿತ್, ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಅವರನ್ನು ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕಡೆಗಣಿಸಲಾಗಿತ್ತು.