ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿ20 ವಿಶ್ವಕಪ್: ಅಭಿಮಾನದ ಸಾಗರದಲ್ಲಿ ಈಜಿದ ವಿಶ್ವ ವಿಜೇತರು

ಮುಂಬೈನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡಕ್ಕೆ ಅಭೂತಪೂರ್ವ ಸ್ವಾಗತ
Published : 4 ಜುಲೈ 2024, 13:51 IST
Last Updated : 4 ಜುಲೈ 2024, 13:51 IST
ಫಾಲೋ ಮಾಡಿ
Comments
ಪ್ರಧಾನಿ ಮೋದಿ ಉಪಾಹಾರ ಕೂಟ
ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಭಾರತ ತಂಡಕ್ಕೆ ಉಪಾಹಾರ ಕೂಟವನ್ನು ಏರ್ಪಡಿಸಲಾಗಿತ್ತು.  ಈ ಸಂದರ್ಭದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಆಟಗಾರರು ಮೋದಿಯವರಿಗೆ ವಿಶ್ವಕಪ್ ನೀಡಿದರು. ಪ್ರಧಾನಿಯವರು ಎಲ್ಲರನ್ನೂ ಅಭಿನಂದಿಸಿದರು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ,  ಕಾರ್ಯದರ್ಶಿ ಜಯ್ ಶಾ ಅವರೂ ಈ ಸಂದರ್ಭದಲ್ಲಿದ್ದರು.
₹ 125 ಕೋಟಿ ನಗದು
ವಾಂಖೆಡೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ವಿಜೇತ ತಂಡಕ್ಕೆ ₹ 125 ಕೋಟಿ ಚೆಕ್ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT