ಶುಕ್ರವಾರ, 26 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್: ಮಂತ್ರಿ, ಶುಭಂ ಚೆಂದದ ಅರ್ಧಶತಕ

ವೆಂಕಟೇಶ್, ಬಜಾಜ್‌ಗೆ ತಲಾ ಎರಡು ವಿಕೆಟ್
Published : 26 ಸೆಪ್ಟೆಂಬರ್ 2025, 15:29 IST
Last Updated : 26 ಸೆಪ್ಟೆಂಬರ್ 2025, 15:29 IST
ಫಾಲೋ ಮಾಡಿ
Comments
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡಾ. ಕೆ. ತಿಮ್ಮಪ್ಪಯ್ಯ ಸ್ಮಾರಕ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಇಲೆವನ್ ತಂಡದ ಪರವಾಗಿ ತಲಾ ಎರಡು ವಿಕೆಟ್‌ ಗಳಿಸಿದ ಮಾಧವ್‌ ಪಿ ಬಜಾಜ್‌ ಹಾಗೂ ಎಂ. ವೆಂಕಟೇಶ್‌.   ಮಧ್ಯಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ತಂಡದ ಹಿಮಾಂಶು ಮಂತ್ರಿ ಅರ್ಧಶತಕ ಗಳಿಸಿದರು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡಾ. ಕೆ. ತಿಮ್ಮಪ್ಪಯ್ಯ ಸ್ಮಾರಕ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಇಲೆವನ್ ತಂಡದ ಪರವಾಗಿ ತಲಾ ಎರಡು ವಿಕೆಟ್‌ ಗಳಿಸಿದ ಮಾಧವ್‌ ಪಿ ಬಜಾಜ್‌ ಹಾಗೂ ಎಂ. ವೆಂಕಟೇಶ್‌.   ಮಧ್ಯಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ತಂಡದ ಹಿಮಾಂಶು ಮಂತ್ರಿ ಅರ್ಧಶತಕ ಗಳಿಸಿದರು 

ಪ್ರಜಾವಾಣಿ ಚಿತ್ರ/ ಕೃಷ್ಣ ಕುಮಾರ್‌ ಪಿ.ಎಸ್  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT