<p><strong>ಬೆಂಗಳೂರು</strong>: ಮಯಂಕ್ ಅಗರವಾಲ್ ಸಾರಥ್ಯದ ಕರ್ನಾಟಕ ತಂಡ, ಅಹಮದಾಬಾದಿನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯುವ ವಿಜಯ್ ಹಜಾರೆ ಟೂರ್ನಿಯ ‘ಸಿ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಪ್ರಬಲ ಮುಂಬೈ ತಂಡವನ್ನು ಎದುರಿಸಲಿದೆ.</p><p>ರಣಜಿ ಟ್ರೋಫಿಯಲ್ಲಿ ಪ್ರತಿಕೂಲ ಹವಾಮಾನದ ಕಾರಣ ಕರ್ನಾಟಕ ಕೆಲವು ಪಂದ್ಯಗಳಲ್ಲಿ ಅಮೂಲ್ಯ ಪಾಯಿಂಟ್ಗಳನ್ನು ಕಳೆದುಕೊಂಡಿತ್ತು. ಆದರೆ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ತಂಡದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ.</p><p>ಮನೀಷ್ ಪಾಂಡೆ ಅವರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವ ತಂಡದಿಂದ ಕೊಕ್ ನೀಡಲಾಗಿದೆ. ಶ್ರೇಯಸ್ ಗೋಪಾಲ್ ಅವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ. ಕಳಪೆ ಪ್ರದರ್ಶನ ನೀಡುವ ಇತರ ಹಿರಿಯ ಆಟಗಾರರ ಮೇಲೂ ಕಣ್ಣಿಡಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಜೆ.ಅಭಿರಾಮ್ ಎಚ್ಚರಿಸಿದ್ದಾರೆ.</p><p><strong>ಕರ್ನಾಟಕದ ಪಂದ್ಯಗಳು</strong></p><p><strong>ಡಿ. 21:</strong> ಮುಂಬೈ ವಿರುದ್ಧ</p><p><strong>ಡಿ 23:</strong> ಪುದುಚೇರಿ ವಿರುದ್ಧ</p><p><strong>ಡಿ. 26:</strong> ಪಂಜಾಬ್ ವಿರುದ್ಧ</p><p><strong>ಡಿ. 28</strong>: ಅರುಣಾಚಲ ಪ್ರದೇಶ ವಿರುದ್ಧ</p><p><strong>ಡಿ. 31:</strong> ಹೈದರಾಬಾದ್ ವಿರುದ್ಧ</p><p><strong>ಜ. 3:</strong> ಸೌರಾಷ್ಟ್ರ ವಿರುದ್ಧ</p><p><strong>ಜ. 5:</strong> ನಾಗಾಲ್ಯಾಂಡ್ ವಿರುದ್ಧ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಯಂಕ್ ಅಗರವಾಲ್ ಸಾರಥ್ಯದ ಕರ್ನಾಟಕ ತಂಡ, ಅಹಮದಾಬಾದಿನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯುವ ವಿಜಯ್ ಹಜಾರೆ ಟೂರ್ನಿಯ ‘ಸಿ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಪ್ರಬಲ ಮುಂಬೈ ತಂಡವನ್ನು ಎದುರಿಸಲಿದೆ.</p><p>ರಣಜಿ ಟ್ರೋಫಿಯಲ್ಲಿ ಪ್ರತಿಕೂಲ ಹವಾಮಾನದ ಕಾರಣ ಕರ್ನಾಟಕ ಕೆಲವು ಪಂದ್ಯಗಳಲ್ಲಿ ಅಮೂಲ್ಯ ಪಾಯಿಂಟ್ಗಳನ್ನು ಕಳೆದುಕೊಂಡಿತ್ತು. ಆದರೆ ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ತಂಡದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ.</p><p>ಮನೀಷ್ ಪಾಂಡೆ ಅವರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವ ತಂಡದಿಂದ ಕೊಕ್ ನೀಡಲಾಗಿದೆ. ಶ್ರೇಯಸ್ ಗೋಪಾಲ್ ಅವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ. ಕಳಪೆ ಪ್ರದರ್ಶನ ನೀಡುವ ಇತರ ಹಿರಿಯ ಆಟಗಾರರ ಮೇಲೂ ಕಣ್ಣಿಡಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಜೆ.ಅಭಿರಾಮ್ ಎಚ್ಚರಿಸಿದ್ದಾರೆ.</p><p><strong>ಕರ್ನಾಟಕದ ಪಂದ್ಯಗಳು</strong></p><p><strong>ಡಿ. 21:</strong> ಮುಂಬೈ ವಿರುದ್ಧ</p><p><strong>ಡಿ 23:</strong> ಪುದುಚೇರಿ ವಿರುದ್ಧ</p><p><strong>ಡಿ. 26:</strong> ಪಂಜಾಬ್ ವಿರುದ್ಧ</p><p><strong>ಡಿ. 28</strong>: ಅರುಣಾಚಲ ಪ್ರದೇಶ ವಿರುದ್ಧ</p><p><strong>ಡಿ. 31:</strong> ಹೈದರಾಬಾದ್ ವಿರುದ್ಧ</p><p><strong>ಜ. 3:</strong> ಸೌರಾಷ್ಟ್ರ ವಿರುದ್ಧ</p><p><strong>ಜ. 5:</strong> ನಾಗಾಲ್ಯಾಂಡ್ ವಿರುದ್ಧ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>