<p><strong>ಬೆಂಗಳೂರು</strong>: ರಾಜಾಜಿನಗರ ಕ್ರಿಕೆಟರ್ಸ್ನ ಆದೇಶ್ ಡಿ ಅರಸ್ ಬಿಸಿಸಿಐ 16 ವರ್ಷದೊಳಗಿನವರ ವಿಜಯ್ ಮರ್ಚಂಟ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಲಿದ್ದಾರೆ.</p>.<p>ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶುಕ್ರವಾರ ತಂಡವನ್ನು ಪ್ರಕಟಿಸಿದೆ.ಡಿಸೆಂಬರ್ 23ರಿಂದ ವಿದರ್ಭದಲ್ಲಿ ಟೂರ್ನಿಯು ನಡೆಯಲಿದೆ. ಆಯ್ಕೆಯಾಗಿರುವ ಆಟಗಾರರು ಶನಿವಾರ ಬೆಳಿಗ್ಗೆ 8.30ಕ್ಕೆ ಕೆಎಸ್ಸಿಎ ‘ಎ’ ಮೈದಾನದಲ್ಲಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ತಂಡ: ಆದೇಶ್ ಡಿ ಅರಸ್ (ನಾಯಕ; ರಾಜಾಜಿನಗರ ಕ್ರಿಕೆಟರ್ಸ್), ಎಸ್. ಅನಂತ್ (ಬೆಂಗಳೂರು ಎಸ್ಸಿ), ಅರ್ಣವ್ ಮಿಶ್ರಾ (ವಲ್ಚರ್ಸ್ ಸಿಸಿ), ಸಿದ್ಧೇಶ್ ಎ ಅಸಲಕರ್(ಧಾರವಾಡ ವಲಯ/ಸೋಷಿಯಲ್ ಕ್ರಿಕೆಟರ್ಸ್), ಎಸ್. ದೈವಿಕ್ (ದ ಬೆಂಗಳೂರು ಕ್ರಿಕೆಟರ್ಸ್), ಅನಿಕೇತ್ ರೆಡ್ಡಿ (ರಾಯಚೂರು ವಲಯ/ವಿಜಯಾ ಸಿಸಿ), ಆರ್ಣವ್ ಶರ್ಮಾ (ವಿಕೆಟ್ಕೀಪರ್– ಬೆಂಗಳೂರು ಎಸ್ಸಿ), ರಿಷಭ್ ಬಿ ನಾಯಕ (ವಿಕೆಟ್ಕೀಪರ್–ಮಂಗಳೂರು ವಲಯ/ವಿಶ್ವೇಶ್ವರಪುರಂ ಸಿಸಿ), ಅಕ್ಷತ್ ಪ್ರಭಾಕರ್ (ವಿಜಯಾ ಸಿಸಿ), ಮಣಿಕಾಂತ್ ಶಿವಾನಂದ (ಧಾರವಾಡ ವಲಯ/ವಲ್ಚರ್ಸ್ ಸಿಸಿ), ಈಸಾ ಎಚ್ ಪುತ್ತಿಗೆ (ಕೆಂಬ್ರಿಡ್ಜ್ ಸಿಸಿ), ಸಮ್ಯಕ್ ವೆಲಾಲೊರ್ (ವಲ್ಚರ್ಸ್ ಸಿಸಿ), ಕೆ.ಎ. ತೇಜಸ್ (ರಾಜಾಜಿನಗರ ಕ್ರಿಕೆಟರ್ಸ್), ಮೊಹಮ್ಮದ್ ಇಬ್ರಾಹಿಂ ರಯಾನ್ (ಶಿವಮೊಗ್ಗ ವಲಯ/ಕೆಂಬ್ರಿಡ್ಜ್ ಸಿಸಿ), ಆರ್. ಹಿಮೇಶ್ (ಮೈಸೂರು ವಲಯ/ಸ್ವಸ್ತಿಕ್ ಯೂನಿಯನ್). ಕುನಾಲ್ ಕಪೂರ್ (ಕೋಚ್), ಸ್ನೇಹಿತ್ ರೈ (ಸ್ಟ್ರೆಂಥ್–ಕಂಡಿಷನಿಂಗ್), ಎಚ್.ಎಸ್. ಗೌತಮ್ (ಫಿಸಿಯೊ), ಪಿ.ವಿ. ಸುಮಂತ್ (ಮ್ಯಾನೇಜರ್).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜಾಜಿನಗರ ಕ್ರಿಕೆಟರ್ಸ್ನ ಆದೇಶ್ ಡಿ ಅರಸ್ ಬಿಸಿಸಿಐ 16 ವರ್ಷದೊಳಗಿನವರ ವಿಜಯ್ ಮರ್ಚಂಟ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಲಿದ್ದಾರೆ.</p>.<p>ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಶುಕ್ರವಾರ ತಂಡವನ್ನು ಪ್ರಕಟಿಸಿದೆ.ಡಿಸೆಂಬರ್ 23ರಿಂದ ವಿದರ್ಭದಲ್ಲಿ ಟೂರ್ನಿಯು ನಡೆಯಲಿದೆ. ಆಯ್ಕೆಯಾಗಿರುವ ಆಟಗಾರರು ಶನಿವಾರ ಬೆಳಿಗ್ಗೆ 8.30ಕ್ಕೆ ಕೆಎಸ್ಸಿಎ ‘ಎ’ ಮೈದಾನದಲ್ಲಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ತಂಡ: ಆದೇಶ್ ಡಿ ಅರಸ್ (ನಾಯಕ; ರಾಜಾಜಿನಗರ ಕ್ರಿಕೆಟರ್ಸ್), ಎಸ್. ಅನಂತ್ (ಬೆಂಗಳೂರು ಎಸ್ಸಿ), ಅರ್ಣವ್ ಮಿಶ್ರಾ (ವಲ್ಚರ್ಸ್ ಸಿಸಿ), ಸಿದ್ಧೇಶ್ ಎ ಅಸಲಕರ್(ಧಾರವಾಡ ವಲಯ/ಸೋಷಿಯಲ್ ಕ್ರಿಕೆಟರ್ಸ್), ಎಸ್. ದೈವಿಕ್ (ದ ಬೆಂಗಳೂರು ಕ್ರಿಕೆಟರ್ಸ್), ಅನಿಕೇತ್ ರೆಡ್ಡಿ (ರಾಯಚೂರು ವಲಯ/ವಿಜಯಾ ಸಿಸಿ), ಆರ್ಣವ್ ಶರ್ಮಾ (ವಿಕೆಟ್ಕೀಪರ್– ಬೆಂಗಳೂರು ಎಸ್ಸಿ), ರಿಷಭ್ ಬಿ ನಾಯಕ (ವಿಕೆಟ್ಕೀಪರ್–ಮಂಗಳೂರು ವಲಯ/ವಿಶ್ವೇಶ್ವರಪುರಂ ಸಿಸಿ), ಅಕ್ಷತ್ ಪ್ರಭಾಕರ್ (ವಿಜಯಾ ಸಿಸಿ), ಮಣಿಕಾಂತ್ ಶಿವಾನಂದ (ಧಾರವಾಡ ವಲಯ/ವಲ್ಚರ್ಸ್ ಸಿಸಿ), ಈಸಾ ಎಚ್ ಪುತ್ತಿಗೆ (ಕೆಂಬ್ರಿಡ್ಜ್ ಸಿಸಿ), ಸಮ್ಯಕ್ ವೆಲಾಲೊರ್ (ವಲ್ಚರ್ಸ್ ಸಿಸಿ), ಕೆ.ಎ. ತೇಜಸ್ (ರಾಜಾಜಿನಗರ ಕ್ರಿಕೆಟರ್ಸ್), ಮೊಹಮ್ಮದ್ ಇಬ್ರಾಹಿಂ ರಯಾನ್ (ಶಿವಮೊಗ್ಗ ವಲಯ/ಕೆಂಬ್ರಿಡ್ಜ್ ಸಿಸಿ), ಆರ್. ಹಿಮೇಶ್ (ಮೈಸೂರು ವಲಯ/ಸ್ವಸ್ತಿಕ್ ಯೂನಿಯನ್). ಕುನಾಲ್ ಕಪೂರ್ (ಕೋಚ್), ಸ್ನೇಹಿತ್ ರೈ (ಸ್ಟ್ರೆಂಥ್–ಕಂಡಿಷನಿಂಗ್), ಎಚ್.ಎಸ್. ಗೌತಮ್ (ಫಿಸಿಯೊ), ಪಿ.ವಿ. ಸುಮಂತ್ (ಮ್ಯಾನೇಜರ್).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>