<p><strong>ಬೆಂಗಳೂರು:</strong> ಮಯಂಕ್ ಅಗರವಾಲ್ ಅವರು ಇದೇ 21ರಿಂದ ಅಹಮದಾಬಾದ್ನಲ್ಲಿ ಆರಂಭವಾಗುವ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.</p>.<p>ಕಳೆದ ಋತುವಿನಲ್ಲಿ ಕೇರಳ ತಂಡಕ್ಕಾಗಿ ಆಡಿ, ಈ ವರ್ಷ ಕರ್ನಾಟಕ ತಂಡಕ್ಕೆ ವಾಪಸಾಗಿರುವ ಶ್ರೇಯಸ್ ಗೋಪಾಲ್ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ. ಅವರು ಮನೀಷ್ ಪಾಂಡೆ ಸ್ಥಾನವನ್ನು ತುಂಬಲಿದ್ದಾರೆ. ಪಾಂಡೆ ಅವರನ್ನು ತಂಡದಿಂದ ಕೈಬಿಡಲಾಗಿದೆ</p>.<p>‘ಸಿ’ ಗುಂಪಿನಲ್ಲಿರುವ ಕರ್ನಾಟಕ ತಂಡವು ಪುದುಚೇರಿ, ಪಂಜಾಬ್, ಅರುಣಾಚಲ ಪ್ರದೇಶ, ಹೈದರಾಬಾದ್, ಸೌರಾಷ್ಟ್ರ ಮತ್ತು ನಾಗಾಲ್ಯಾಂಡ್ ತಂಡಗಳನ್ನು ಎದುರಿಸುವ ಮೊದಲು ಮುಂಬೈ ವಿರುದ್ಧ ಅಭಿಯಾನ ಆರಂಭಿಸಲಿದೆ.</p>.<p>ತಂಡ ಹೀಗಿದೆ: ಮಯಂಕ್ ಅಗರವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ಎಸ್.ಜೆ. ನಿಕಿನ್ ಜೋಸ್, ಅನೀಶ್ ಕೆ.ವಿ, ಸ್ಮರಣ್ ಆರ್, ಕೆ.ಎಲ್. ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ವೈಶಾಖ ವಿಜಯ್ಕುಮಾರ್, ಕೌಶಿಕ್ ವಿ, ವಿದ್ಯಾಧರ್ ಪಾಟೀಲ, ಕಿಶನ್ ಎಸ್. ಬೆದರೆ , ಅಭಿಲಾಷ್ ಶೆಟ್ಟಿ, ಮನೋಜ್ ಭಾಂಡಗೆ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ (ವಿಕೆಟ್ ಕೀಪರ್). ಕೋಚ್: ಯೆರ್ರೆ ಗೌಡ. ಬೌಲಿಂಗ್ ಕೋಚ್: ಮನ್ಸೂರ್ ಅಲಿ ಖಾನ್. ಫೀಲ್ಡಿಂಗ್ ಕೋಚ್: ಶಬರೀಶ್ ಪಿ ಮೋಹನ್. ಮ್ಯಾನೇಜರ್: ಎ. ರಮೇಶ್ ರಾವ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಯಂಕ್ ಅಗರವಾಲ್ ಅವರು ಇದೇ 21ರಿಂದ ಅಹಮದಾಬಾದ್ನಲ್ಲಿ ಆರಂಭವಾಗುವ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ.</p>.<p>ಕಳೆದ ಋತುವಿನಲ್ಲಿ ಕೇರಳ ತಂಡಕ್ಕಾಗಿ ಆಡಿ, ಈ ವರ್ಷ ಕರ್ನಾಟಕ ತಂಡಕ್ಕೆ ವಾಪಸಾಗಿರುವ ಶ್ರೇಯಸ್ ಗೋಪಾಲ್ ಅವರಿಗೆ ಉಪನಾಯಕನ ಹೊಣೆ ನೀಡಲಾಗಿದೆ. ಅವರು ಮನೀಷ್ ಪಾಂಡೆ ಸ್ಥಾನವನ್ನು ತುಂಬಲಿದ್ದಾರೆ. ಪಾಂಡೆ ಅವರನ್ನು ತಂಡದಿಂದ ಕೈಬಿಡಲಾಗಿದೆ</p>.<p>‘ಸಿ’ ಗುಂಪಿನಲ್ಲಿರುವ ಕರ್ನಾಟಕ ತಂಡವು ಪುದುಚೇರಿ, ಪಂಜಾಬ್, ಅರುಣಾಚಲ ಪ್ರದೇಶ, ಹೈದರಾಬಾದ್, ಸೌರಾಷ್ಟ್ರ ಮತ್ತು ನಾಗಾಲ್ಯಾಂಡ್ ತಂಡಗಳನ್ನು ಎದುರಿಸುವ ಮೊದಲು ಮುಂಬೈ ವಿರುದ್ಧ ಅಭಿಯಾನ ಆರಂಭಿಸಲಿದೆ.</p>.<p>ತಂಡ ಹೀಗಿದೆ: ಮಯಂಕ್ ಅಗರವಾಲ್ (ನಾಯಕ), ಶ್ರೇಯಸ್ ಗೋಪಾಲ್ (ಉಪನಾಯಕ), ಎಸ್.ಜೆ. ನಿಕಿನ್ ಜೋಸ್, ಅನೀಶ್ ಕೆ.ವಿ, ಸ್ಮರಣ್ ಆರ್, ಕೆ.ಎಲ್. ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ವೈಶಾಖ ವಿಜಯ್ಕುಮಾರ್, ಕೌಶಿಕ್ ವಿ, ವಿದ್ಯಾಧರ್ ಪಾಟೀಲ, ಕಿಶನ್ ಎಸ್. ಬೆದರೆ , ಅಭಿಲಾಷ್ ಶೆಟ್ಟಿ, ಮನೋಜ್ ಭಾಂಡಗೆ, ಪ್ರವೀಣ್ ದುಬೆ, ಲುವ್ನಿತ್ ಸಿಸೋಡಿಯಾ (ವಿಕೆಟ್ ಕೀಪರ್). ಕೋಚ್: ಯೆರ್ರೆ ಗೌಡ. ಬೌಲಿಂಗ್ ಕೋಚ್: ಮನ್ಸೂರ್ ಅಲಿ ಖಾನ್. ಫೀಲ್ಡಿಂಗ್ ಕೋಚ್: ಶಬರೀಶ್ ಪಿ ಮೋಹನ್. ಮ್ಯಾನೇಜರ್: ಎ. ರಮೇಶ್ ರಾವ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>