<p><strong>ಮಥುರಾ:</strong> ಇಂಡಿಯನ್ ಪ್ರೀಮಿಯರ್ ಲೀಗ್ 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮಂಗಳವಾರ ವೃಂದಾವನದ ಸಂತ ಪ್ರೇಮಾನಂದ ಮಹಾರಾಜ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. </p><p>ಪ್ರೇಮಾನಂದ ಮಹಾರಾಜ ಅವರನ್ನು ಭೇಟಿಯಾದ ಕೊಹ್ಲಿ-ಅನುಷ್ಕಾ ದಂಪತಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಆಶ್ರಮದಲ್ಲಿ ಕಳೆದರು. </p><p>ಕೊಹ್ಲಿ ದಂಪತಿಗೆ ಆಶ್ರಮದಿಂದ ಒಂದು ಪುಸ್ತಕವನ್ನು ನೀಡಲಾಯಿತು. </p><p>ಏಪ್ರಿಲ್ ತಿಂಗಳಲ್ಲಿ ಅಕ್ಷಯ ತೃತೀಯ ಸಂದರ್ಭದಲ್ಲೂ ವೃಂದಾವನಕ್ಕೆ ಕೊಹ್ಲಿ ದಂಪತಿ ಭೇಟಿ ನೀಡಿದ್ದರು. </p><p>ಐಪಿಎಲ್ ಫೈನಲ್ನಲ್ಲಿ ಅಜೇಯ 75 ರನ್ ಗಳಿಸಿದ ವಿರಾಟ್ ಕೊಹ್ಲಿ ಆರ್ಸಿಬಿ ಸತತ ಎರಡನೇ ಸಲ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದರು. </p>.ವೈಫಲ್ಯಗಳು ಅಷ್ಟೇ ಮುಖ್ಯ: ಶತಕದ ಬಳಿಕ ಕೊಹ್ಲಿ ಪ್ರತಿಕ್ರಿಯೆ.ಸ್ಥಾನ ಗಟ್ಟಿ ಮಾಡುವುದಲ್ಲ, ಉತ್ತಮ ಪ್ರದರ್ಶನ ನೀಡುವುದು ಮುಖ್ಯ: ವಿರಾಟ್ ಕೊಹ್ಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಥುರಾ:</strong> ಇಂಡಿಯನ್ ಪ್ರೀಮಿಯರ್ ಲೀಗ್ 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಮಂಗಳವಾರ ವೃಂದಾವನದ ಸಂತ ಪ್ರೇಮಾನಂದ ಮಹಾರಾಜ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. </p><p>ಪ್ರೇಮಾನಂದ ಮಹಾರಾಜ ಅವರನ್ನು ಭೇಟಿಯಾದ ಕೊಹ್ಲಿ-ಅನುಷ್ಕಾ ದಂಪತಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಆಶ್ರಮದಲ್ಲಿ ಕಳೆದರು. </p><p>ಕೊಹ್ಲಿ ದಂಪತಿಗೆ ಆಶ್ರಮದಿಂದ ಒಂದು ಪುಸ್ತಕವನ್ನು ನೀಡಲಾಯಿತು. </p><p>ಏಪ್ರಿಲ್ ತಿಂಗಳಲ್ಲಿ ಅಕ್ಷಯ ತೃತೀಯ ಸಂದರ್ಭದಲ್ಲೂ ವೃಂದಾವನಕ್ಕೆ ಕೊಹ್ಲಿ ದಂಪತಿ ಭೇಟಿ ನೀಡಿದ್ದರು. </p><p>ಐಪಿಎಲ್ ಫೈನಲ್ನಲ್ಲಿ ಅಜೇಯ 75 ರನ್ ಗಳಿಸಿದ ವಿರಾಟ್ ಕೊಹ್ಲಿ ಆರ್ಸಿಬಿ ಸತತ ಎರಡನೇ ಸಲ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದರು. </p>.ವೈಫಲ್ಯಗಳು ಅಷ್ಟೇ ಮುಖ್ಯ: ಶತಕದ ಬಳಿಕ ಕೊಹ್ಲಿ ಪ್ರತಿಕ್ರಿಯೆ.ಸ್ಥಾನ ಗಟ್ಟಿ ಮಾಡುವುದಲ್ಲ, ಉತ್ತಮ ಪ್ರದರ್ಶನ ನೀಡುವುದು ಮುಖ್ಯ: ವಿರಾಟ್ ಕೊಹ್ಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>