‘ಹೊರಗಿನ ಜನರಿಗೆ ನಮ್ಮ ಪರಿಸ್ಥಿತಿ ಅರ್ಥವಾಗುವುದಿಲ್ಲ. ಒತ್ತಡ ಅನುಭವಿಸುವವರಿಗೆ ಮಾತ್ರ ಅದು ಗೊತ್ತಿರುತ್ತದೆ. ಆದ್ದರಿಂದ ನಮ್ಮ ಕುರಿತು ನಾವೇ ನಿರ್ಧರಿಸುವುದು ಸೂಕ್ತ. ಜನ ಏನೆನ್ನುತ್ತಾರೆನ್ನುವುದನ್ನು ಯೋಚಿಸಬಾರದು. ನನ್ನ ನಿರ್ಧಾರದ ಕುರಿತು ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಆಘಾತ, ಅಚ್ಚರಿ ಪಡೆಯುವಂತದ್ದೇನೂ ಇಲ್ಲ. ನನಗಾಗಿ ಸ್ವಲ್ಪ ಸಮಯ ಬೇಕಿತ್ತು ಅಷ್ಟೇ’ ಎಂದರು.