ಶುಕ್ರವಾರ ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ’ಚಾಹಲ್ ಅವರನ್ನು ಹನ್ನೊಂದರ ಬಳಗದಲ್ಲಿ ಆಯ್ಕೆ ಮಾಡಿರಲಿಲ್ಲ. ಜಡೇಜ ಬ್ಯಾಟಿಂಗ್ ಚೆನ್ನಾಗಿತ್ತು. ಆದರೆ ಹೆಲ್ಮೆಟ್ಗೆ ಚೆಂಡು ಬಡಿದ ನಂತರ ತಮ್ಮ ತಲೆ ಸುತ್ತುವಂತೆ ಭಾಸವಾಗುತ್ತಿದೆಯೆಂದು ಅವರು ಹೇಳಿದ್ದರು. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಯಿತು‘ ಎಂದರು.