‘ಅಂಬಟಿ ರಾಯುಡು ಗಾಯಗೊಂಡಿದ್ದರು. ಜೊತೆಗೆ, ನಾವು ಮೊದಲು ಬ್ಯಾಟಿಂಗ್ ಮಾಡಲು ಬಯಸಿದ ಪಂದ್ಯಗಳಲ್ಲಿ ನಾವು ಟಾಸ್ ಗೆಲ್ಲುತ್ತಿರಲಿಲ್ಲ. ಬಳಿಕ ಗುರಿ ಬೆನ್ನತ್ತಿದ್ದ ವೇಳೆ ಇಬ್ಬನಿ ಹೆಚ್ಚು ಬೀಳುತ್ತಿತ್ತು. ಒಟ್ಟಾರೆ ಬ್ಯಾಟಿಂಗ್ ವಿಭಾಗದಲ್ಲಿ ವೈಫಲ್ಯ ಅನುಭವಿಸಿದ್ದು ನಿಜ. ಆದರೆ, ಅದು ಆಟದ ಒಂದು ಭಾಗವೆಂದು’ ಹೇಳಿದ್ದಾರೆ.