ನಗದು ಕಳ್ಳತನವಾಗಿಲ್ಲ:ಅಪಘಾತಕ್ಕೀಡಾದ ಕಾರಿನಲ್ಲಿದ್ದ ನಗದು ಮತ್ತು ಇತರ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಆಧಾರರಹಿತವಾದವು. ಕಾರಿನಲ್ಲಿದ್ದ ಪ್ಲಾಟಿನಂ ಚೈನ್, ಚಿನ್ನದ ಬಳೆ ಮತ್ತು ₹4000 ನಗದು ಪಂತ್ ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದುಹರಿದ್ವಾರದ ಎಸ್ಪಿ ತಿಳಿಸಿದ್ದಾರೆ.