‘ಲಭ್ಯವಿರುವ ನಾಲ್ವರು ಆರಂಭಿಕ ಬ್ಯಾಟ್ಸ್ಮನ್ಗಳು (ಮಯಂಕ್ ಅಗರವಾಲ್, ಪೃಥ್ವಿ ಶಾ, ಶುಭಮನ್ ಗಿಲ್ ಮತ್ತು ಕೆ.ಎಲ್.ರಾಹುಲ್), ಇಬ್ಬರು ವಿಕೆಟ್ ಕೀಪರ್ಗಳಲ್ಲಿ (ವೃದ್ಧಿಮಾನ್ ಸಹಾ ಮತ್ತು ರಿಷಭ್ ಪಂತ್) ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಬುಧವಾರ ನಿರ್ಧಾರ ತೆಗೆದುಕೊಳ್ಳುತ್ತೇವೆ‘ ಎಂದು ರಹಾನೆ ಹೇಳಿದರು.