ಕರ್ನಾಟಕದ ಪ್ರಸಿದ್ಧಕೃಷ್ಣ, ವಿ.ಕೌಶಿಕ್, ಮಿಥುನ್, ಕೆ. ಗೌತಮ್ ಮತ್ತು ಶ್ರೇಯಸ್ ಅವರ ಬೌಲಿಂಗ್ ಎದುರಿಸಿ ನಿಲ್ಲಲು ಗೋವಾ ಬ್ಯಾಟಿಂಗ್ ಪಡೆಯು ವಿಶೇಷ ಯೋಜನೆಯೊಂದಿಗೆ ಕಣಕ್ಕಿಳಿಯುವುದು ಅನಿವಾರ್ಯ. ಬಲಿಷ್ಠ ತಂಡವನ್ನು ಸೋಲಿಸಿದ ಸಮಾಧಾನದೊಂದಿಗೆ ಅಭಿಯಾನ ಮುಗಿಸುವ ಛಲದಲ್ಲಿರುವ ಗೋವಾ ತಂಡವು ಆತಿಥೇಯರಿಗೆ ಕಠಿಣ ಪೈಪೋಟಿಯೊಡ್ಡುವ ಒಡ್ಡುವ ಸಾಧ್ಯತೆ ಇದೆ.