ನಾಲ್ಕನೇ ಕ್ರಮಾಂಕದ ಆಟಗಾರರ ಬಗ್ಗೆ ಹೆಚ್ಚು ಗಮನ ನೀಡಬೇಕಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿದ ಯುವರಾಜ್ ಹೇಳಿದ್ದಾರೆ. ನಾಲ್ಕನೇ ಕ್ರಮಾಂಕದ ಆಟಗಾರರು ಆ ಕ್ರಮಾಂಕದಲ್ಲಿ ಆಡಲು ವಿಫಲರಾಗುತ್ತಿದ್ದರೆ ಅವರು ವಿಶ್ವಕಪ್ ಆಡಲು ಹೋಗುತ್ತಿದ್ದಾರೆ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು.2003ರ ವಿಶ್ವಕಪ್ ಪಂದ್ಯಕ್ಕೆ ಮುನ್ನ ನ್ಯೂಜಿಲೆಂಡ್ ವಿರುದ್ಧ ಆಟವಾಡಿದಾಗ ನಾವೂ ವಿಫಲವಾಗಿದ್ದೆವು.ಆದರೆನಮ್ಮ ಅದೇ ತಂಡ ವಿಶ್ವಕಪ್ ನಲ್ಲಿಆಡಿತ್ತು.