‘ಕೋವಿಡ್–19 ಮಹಾಮಾರಿಯಿಂದ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರಾಣ ಕಳೆದುಕೊಂಡವರ ಕುಟುಂಬದವರು ಹಾಗೂ ಸ್ನೇಹಿತರಿಗೆ ಧೈರ್ಯ ತುಂಬಬೇಕಿರುವ ಸಮಯದಲ್ಲಿಸಮಾರಂಭ ಆಯೋಜಿಸಿ ಸಂಭ್ರಮಿಸುವುದು ಸರಿಯಲ್ಲ’ ಎಂದು ಎಎಫ್ಸಿ ಅಧ್ಯಕ್ಷ ಶೇಖ್ ಸಲ್ಮಾನ್ ಬಿನ್ ಇಬ್ರಾಹಿಂ ಅಲ್ ಖಲೀಫಾ ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.