ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕಕ್ಕೆ ಗರಿ

Last Updated 2 ಜುಲೈ 2019, 19:24 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಬಾಲಕರ ತಂಡದವರು ಸ್ನೇಹದೀಪ ಅಂಗವಿಕಲರ ಸಂಸ್ಥೆ ಆಯೋಜಿಸಿದ್ದ ಅಖಿಲ ಭಾರತ ಅಂಧರ ಫುಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಮತ್ತಿಕೆರೆಯ ಗೇಮ್‌ ಚೇಂಜರ್‌ ಮೈದಾನದಲ್ಲಿ ನಡೆದ ಫೈನಲ್‌ನಲ್ಲಿ ರಾಜ್ಯ ತಂಡ 1–0 ಗೋಲಿನಿಂದ ಗುಜರಾತ್‌ ತಂಡವನ್ನು ಪರಾಭವಗೊಳಿಸಿತು.

ಬಾಲಕಿಯರ ವಿಭಾಗದಲ್ಲಿ ಮಹರಾಷ್ಟ್ರ ತಂಡವು ಚಾಂಪಿಯನ್‌ ಆಯಿತು.

ಫೈನಲ್‌ನಲ್ಲಿ ಮಹಾರಾಷ್ಟ್ರ, ಪೆನಾಲ್ಟಿ ಶೂಟೌಟ್‌ನಲ್ಲಿ ತಮಿಳುನಾಡು ತಂಡವನ್ನು ಮಣಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT