ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗವಹಿಸಿರುವ ಎಲ್ಲರನ್ನೂ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವುದು, ಅಕ್ರಮ ಮಾಡಿ ನೇಮಕವಾದವರನ್ನು ಸೇವೆಯಿಂದ ವಜಾಗೊಳಿಸುವುದು, ಎಲ್ಲ ರೀತಿಯ ಪರೀಕ್ಷಾ ಅಕ್ರಮ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಪ್ರತಿಭಟನಾಕಾರರು ಇದೇ ಸಂದರ್ಭ ಹಕ್ಕೊತ್ತಾಯ ಮಂಡಿಸಿದರು.
***
ಕೆಪಿಎಸ್ಸಿಯ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು – ಸಿದ್ಧಲಿಂಗ ಬಾಗೇವಾಡಿ, ಎಐಡಿವೈಒ ಜಿಲ್ಲಾ ಅಧ್ಯಕ್ಷ