<p>ಬೆಂಗಳೂರು: ಕರ್ನಾಟಕ ಪುರುಷರ ತಂಡವು ಛತ್ತೀಸಗಢದ ನಾರಾಯಣ ಪುರದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದ 20 ವರ್ಷದೊಳಗಿನ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ ಷಿಪ್ನ ಪಂದ್ಯದಲ್ಲಿ 4–2ರಿಂದ ಒಡಿಶಾ ತಂಡವನ್ನು ಮಣಿಸಿತು.</p>.<p>ಕರ್ನಾಟಕ ತಂಡದ ಪರ ಜಾನ್ಸ್ಟಾರ್ ಮಾರ್ಕ್, ಪ್ರೇಮೀಶ್ ಟಿ, ಮೈತ್ರಂ ಕೆ. ಮತ್ತು ನಿರುಪಮ್ ಗೌಡ ಗೋಲು ದಾಖಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-51-1783104210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ನಾಟಕ ಪುರುಷರ ತಂಡವು ಛತ್ತೀಸಗಢದ ನಾರಾಯಣ ಪುರದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದ 20 ವರ್ಷದೊಳಗಿನ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ ಷಿಪ್ನ ಪಂದ್ಯದಲ್ಲಿ 4–2ರಿಂದ ಒಡಿಶಾ ತಂಡವನ್ನು ಮಣಿಸಿತು.</p>.<p>ಕರ್ನಾಟಕ ತಂಡದ ಪರ ಜಾನ್ಸ್ಟಾರ್ ಮಾರ್ಕ್, ಪ್ರೇಮೀಶ್ ಟಿ, ಮೈತ್ರಂ ಕೆ. ಮತ್ತು ನಿರುಪಮ್ ಗೌಡ ಗೋಲು ದಾಖಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-51-1783104210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>