<p><strong>ಬೆಂಗಳೂರು:</strong> ಕರ್ನಾಟಕ ತಂಡದವರು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ ಫುಟ್ಬಾಲ್ ಟೂರ್ನಿಯ ಫೈನಲ್ನಲ್ಲಿ ನಿರಾಸೆ ಅನುಭವಿಸಿ, ಬೆಳ್ಳಿ ಪದಕ ಪಡೆದುಕೊಂಡರು.</p>.<p>ಶುಕ್ರವಾರ ನಡೆದ ಫೈನಲ್ನಲ್ಲಿ ಕರ್ನಾಟಕ ತಂಡವನ್ನು 2–0 ಗೋಲುಗಳಿಂದ ಮಣಿಸಿದ ಕೇರಳ, ಚಿನ್ನ ಗೆದ್ದುಕೊಂಡಿತು. ಪ್ರಬಲ ಪೈಪೋಟಿ ನಡೆದ ಪಂದ್ಯದ 31ನೇ ನಿಮಿಷದಲ್ಲಿ ಸಿ.ಪಿ.ಶ್ರೀರಾಜ್ ಅವರು ಕೇರಳ ತಂಡಕ್ಕೆ ಮೊದಲ ಗೋಲು ತಂದಿತ್ತರು. ಕೆ.ಕಿರಣ್ 43ನೇ ನಿಮಿಷದಲ್ಲಿ ಎರಡನೇ ಗೋಲು ಗಳಿಸಿದರು.</p>.<p>ಕರ್ನಾಟಕ ತಂಡ ಮರುಹೋರಾಟ ನಡೆಸಲು ಪ್ರಯತ್ನಿಸಿತಾದರೂ, ಕೇರಳದ ಡಿಫೆಂಡರ್ಗಳು ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ತಂಡದವರು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂತ್ ಗೇಮ್ಸ್ ಫುಟ್ಬಾಲ್ ಟೂರ್ನಿಯ ಫೈನಲ್ನಲ್ಲಿ ನಿರಾಸೆ ಅನುಭವಿಸಿ, ಬೆಳ್ಳಿ ಪದಕ ಪಡೆದುಕೊಂಡರು.</p>.<p>ಶುಕ್ರವಾರ ನಡೆದ ಫೈನಲ್ನಲ್ಲಿ ಕರ್ನಾಟಕ ತಂಡವನ್ನು 2–0 ಗೋಲುಗಳಿಂದ ಮಣಿಸಿದ ಕೇರಳ, ಚಿನ್ನ ಗೆದ್ದುಕೊಂಡಿತು. ಪ್ರಬಲ ಪೈಪೋಟಿ ನಡೆದ ಪಂದ್ಯದ 31ನೇ ನಿಮಿಷದಲ್ಲಿ ಸಿ.ಪಿ.ಶ್ರೀರಾಜ್ ಅವರು ಕೇರಳ ತಂಡಕ್ಕೆ ಮೊದಲ ಗೋಲು ತಂದಿತ್ತರು. ಕೆ.ಕಿರಣ್ 43ನೇ ನಿಮಿಷದಲ್ಲಿ ಎರಡನೇ ಗೋಲು ಗಳಿಸಿದರು.</p>.<p>ಕರ್ನಾಟಕ ತಂಡ ಮರುಹೋರಾಟ ನಡೆಸಲು ಪ್ರಯತ್ನಿಸಿತಾದರೂ, ಕೇರಳದ ಡಿಫೆಂಡರ್ಗಳು ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>