<p><strong>ಬೆಂಗಳೂರು:</strong> ಮಾಜಿ ಫುಟ್ಬಾಲ್ ಆಟಗಾರ ಮತ್ತು ಬೆಂಗಳೂರು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಆ್ಯಂಟನಿ ಸೈಮನ್ ಲೂಕಾಸ್ ನಾಗರಿಕ ರಕ್ಷಣೆ ವಿಭಾಗದಲ್ಲಿ ರಾಷ್ಟ್ರಪತಿಗಳ ಪದಕ ಗಳಿಸಿದ್ದಾರೆ ಎಂದು ಬಿಡಿಎಫ್ಎ ಪ್ರಕಟಣೆ ತಿಳಿಸಿದೆ.</p>.<p>ಬೆಂಗಳೂರಿನಲ್ಲಿ ಒಟ್ಟು 52 ನಾಗರಿಕ ರಕ್ಷಣಾ ಘಟಕಗಳಿದ್ದು ಆ್ಯಂಟನಿ ಅವರು 43ನೇ ಸಂಖ್ಯೆಯ ಬಾಣಸವಾಡಿ ಘಟಕದ ಕಾರ್ಯಕರ್ತ. ರಕ್ಷಣೆ, ಸಂವಹನ, ಅಗ್ನಿಶಮನ ಮತ್ತು ಇತರ ವಿಕೋಪ ನಿರ್ವಹಣೆಯಲ್ಲಿ ಅವರು ಪಾಲ್ಗೊಂಡಿದ್ದು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೂ ಪಾತ್ರರಾಗಿದ್ದರು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಫುಟ್ಬಾಲ್ ಆಟಗಾರ ಮತ್ತು ಬೆಂಗಳೂರು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಆ್ಯಂಟನಿ ಸೈಮನ್ ಲೂಕಾಸ್ ನಾಗರಿಕ ರಕ್ಷಣೆ ವಿಭಾಗದಲ್ಲಿ ರಾಷ್ಟ್ರಪತಿಗಳ ಪದಕ ಗಳಿಸಿದ್ದಾರೆ ಎಂದು ಬಿಡಿಎಫ್ಎ ಪ್ರಕಟಣೆ ತಿಳಿಸಿದೆ.</p>.<p>ಬೆಂಗಳೂರಿನಲ್ಲಿ ಒಟ್ಟು 52 ನಾಗರಿಕ ರಕ್ಷಣಾ ಘಟಕಗಳಿದ್ದು ಆ್ಯಂಟನಿ ಅವರು 43ನೇ ಸಂಖ್ಯೆಯ ಬಾಣಸವಾಡಿ ಘಟಕದ ಕಾರ್ಯಕರ್ತ. ರಕ್ಷಣೆ, ಸಂವಹನ, ಅಗ್ನಿಶಮನ ಮತ್ತು ಇತರ ವಿಕೋಪ ನಿರ್ವಹಣೆಯಲ್ಲಿ ಅವರು ಪಾಲ್ಗೊಂಡಿದ್ದು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೂ ಪಾತ್ರರಾಗಿದ್ದರು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>