ನಿಜಗುಣಾನಂದ ಸ್ವಾಮೀಜಿ, ಬೆಳಗಾವಿಯ ಡಾ. ಸಿದ್ಧರಾಮ ಸ್ವಾಮೀಜಿ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು.
***
‘ಚಿಮೂ ಪಾಂಡಿತ್ಯಕ್ಕೆ ವ್ಯಥೆ!’
‘ಚಿದಾನಂದ ಮೂರ್ತಿ ಎಂಬ ಇತಿಹಾಸಕಾರರು, ರಾಜ್ಯದಲ್ಲಿ ಒಕ್ಕಲಿಗರ ನಂತರ ಲಿಂಗಾಯತರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅವರು ಹೇಗೆ ಅಲ್ಪಸಂಖ್ಯಾತರಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಅವರ ಪಾಂಡಿತ್ಯಕ್ಕೆ ವ್ಯಥೆ ಉಂಟಾಗುತ್ತಿದೆ’ ಎಂದು ಡಾ.ಸಿದ್ಧಲಿಂಗ ಸ್ವಾಮೀಜಿ ವ್ಯಂಗ್ಯವಾಡಿದರು.