ಭಾನುವಾರ, 3 ಡಿಸೆಂಬರ್ 2023
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಪ್ರಜಾವಾಣಿ ಕ್ವಿಜ್
ಇ-ಪೇಪರ್
ವಾಟ್ಸ್ಆ್ಯಪ್ ಚಾನೆಲ್
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ಗ್ಯಾಜೆಟ್ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಸುದ್ದಿ
ಜಿಲ್ಲೆ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಸುದ್ದಿ
ADVERTISEMENT
Assembly Election Results: ಛತ್ತೀಸಗಢದಲ್ಲಿ ಅಧಿಕಾರಕ್ಕೆ ಮರಳಿದ ಬಿಜೆಪಿ
ಚುನಾವಣಾ ಪ್ರಚಾರ ಅಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಎಂಟು ಬಾರಿ ಭೇಟಿ ಕೊಟ್ಟಿದ್ದರು, ಹಲವು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು. ಕೇಂದ್ರದ ಕೆಲವು ಸಚಿವರು ಹಾಗೂ ಬಿಜೆಪಿಯ ಮುಖ್ಯಮಂತ್ರಿಗಳು ಹಲವು ವಾರ ರಾಜ್ಯದಲ್ಲಿದ್ದು, ಪ್ರಚಾರದಲ್ಲಿ ಭಾಗಿಯಾಗಿದ್ದರು.
Last Updated 3 ಡಿಸೆಂಬರ್ 2023, 19:03 IST
Election Results | ಲೋಕಸಭೆಯಲ್ಲಿ ಹ್ಯಾಟ್ರಿಕ್ ಗೆಲುವು ಗ್ಯಾರಂಟಿ: ಮೋದಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿರುವ ಕಮಲ ಪಾಳಯಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢದಲ್ಲಿ ವಿಜಯ ದುಂದುಭಿ ಮೊಳಗಿಸಿರುವುದು ಹೊಸ ಹುರುಪು ನೀಡಿದೆ.
Last Updated 3 ಡಿಸೆಂಬರ್ 2023, 18:59 IST
ನಾರಿಶಕ್ತಿ, ಯುವಶಕ್ತಿ, ರೈತರು ಹಾಗೂ ಬಡವರು.. ಈ 4 ಜಾತಿಗಳೇ ನಿರ್ಣಾಯಕ: ಮೋದಿ
‘ಸಮಾಜದಲ್ಲಿ ನಾರಿಶಕ್ತಿ, ಯುವಶಕ್ತಿ, ರೈತರು ಹಾಗೂ ಬಡವರು ಎಂಬ ನಾಲ್ಕು ಜಾತಿಗಳಿವೆ. ಅವರ ಸಬಲೀಕರಣವಾದರೆ ದೇಶವೂ ಅಭ್ಯುದಯ ಹೊಂದಲಿದೆ’ ಎಂದು ಮೋದಿ ಪ್ರತಿಪಾದಿಸಿದರು.
Last Updated 3 ಡಿಸೆಂಬರ್ 2023, 18:58 IST
Telangana Election Results: ತೆಲಂಗಾಣ ಪದಗ್ರಹಣ ಡಿ. 4 ಅಥವಾ 9ಕ್ಕೆ
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಜಯ ಸಾಧಿಸಿರುವ ಕಾಂಗ್ರೆಸ್, ಡಿಸೆಂಬರ್ 4 ಅಥವಾ 9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ಹೈದರಾಬಾದ್ನ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಸಮಾರಂಭ ನಡೆಯುವ ನಿರೀಕ್ಷೆ ಇದೆ.
Last Updated 3 ಡಿಸೆಂಬರ್ 2023, 18:56 IST
Chhattisgarh Assembly Election Results 2023: ಹೈಲೈಟ್ಸ್
* ಪಾಠನ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರಿಗೆ ಬಿಜೆಪಿಯ ವಿಜಯ್ ಬಘೆಲ್ ವಿರುದ್ಧ 19,723 ಮತಗಳ ಅಂತರದ ಗೆಲುವು
Last Updated 3 ಡಿಸೆಂಬರ್ 2023, 16:32 IST
Assembly Election Results 2023: ಯಾರು ಏನಂದ್ರು?
Assembly Election Results 2023: ಯಾರು ಏನಂದ್ರು?
Last Updated 3 ಡಿಸೆಂಬರ್ 2023, 16:29 IST
‘ಮೋದಿ ಗ್ಯಾರಂಟಿಯನ್ನು ಜನ ಬೆಂಬಲಿಸಿದ್ದಾರೆ’: ಪ್ರಹ್ಲಾದ್ ಜೋಶಿ
ಛತ್ತೀಸಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬೆಂಬಲಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
Last Updated 3 ಡಿಸೆಂಬರ್ 2023, 16:27 IST
ADVERTISEMENT
ಫಲಿತಾಂಶ: ರಾಹುಲ್ ಗಾಂಧಿ ವಿರುದ್ಧ ಟಿಎಂಸಿ ಕಿಡಿ– ಬೆಂಬಲಕ್ಕೆ ನಿಂತ ಸಿಪಿಎಂ
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾದ ಬೆನ್ನಲ್ಲೇ, ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ದ ಭಾಗವಾಗಿರುವ ಟಿಎಂಸಿ ಹಾಗೂ ಸಿಪಿಎಂ ನಡುವೆ ಕೆಸರೆರಚಾಟ ಶುರುವಾಗಿದೆ.
Last Updated 3 ಡಿಸೆಂಬರ್ 2023, 16:23 IST
Video | ರಾಜಸ್ಥಾನ: ಆಡಳಿತ ವಿರೋಧಿ ಅಲೆಗೆ ಬೆಲೆ ತೆತ್ತ ಕಾಂಗ್ರೆಸ್
ರಾಜಸ್ಥಾನದಲ್ಲಿ ಅಶೋಕ್ ಗೆಹಲೋತ್ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡಿದೆ. ಅದರಂತೆ, 25 ವರ್ಷಗಳಿಂದ ಪ್ರತಿ ಚುನಾವಣೆಯಲ್ಲಿ ಆಡಳಿತರೂಢ ಪಕ್ಷವನ್ನು ಬದಲಾಯಿಸುವ ಪರಿಪಾಟವನ್ನು ರಾಜಸ್ಥಾನ ಮತದಾರರು ಮುಂದುವರಿಸಿದ್ದಾರೆ.
Last Updated 3 ಡಿಸೆಂಬರ್ 2023, 16:10 IST
ಖಾನ್ ಯೂನಿಸ್: ಜನರ ಸ್ಥಳಾಂತರಕ್ಕೆ ಆದೇಶಿಸಿದ ಇಸ್ರೇಲ್
ಹಮಾಸ್ ಮುಖಂಡರ ಗುರಿಯಾಗಿಸಿ ತೀವ್ರ ದಾಳಿ
Last Updated 3 ಡಿಸೆಂಬರ್ 2023, 16:08 IST
ADVERTISEMENT
<
1
2
...
1000
>