<p><strong>ಬೆಂಗಳೂರು</strong>: ನೆಟ್ಲ ಚಾಣಕ್ಯ ಹಾಗೂ ರೆಹಾನ್ ಖಾನ್ ಅವರ ಆಟದ ಬಲದಿಂದ ಚಿಕ್ಕಮಗಳೂರು ಜಿಲ್ಲಾ ತಂಡವು ಎಸ್. ರಂಗರಾಜನ್ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ರಾಜ್ಯ ‘ಸಿ’ ಡಿವಿಷನ್ ಲೀಗ್ ಪುರುಷರ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನ ಪಂದ್ಯದಲ್ಲಿ 66–49ರಿಂದ ಮೌಂಟ್ಸ್ ಕ್ಲಬ್ ತಂಡವನ್ನು ಸೋಲಿಸಿತು.</p>.<p>ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್ಬಾಲ್ ಕೋರ್ಟ್ನಲ್ಲಿ ಬುಧವಾರ ನಡೆದ ಲೀಗ್ ಹಂತದ ಪಂದ್ಯದಲ್ಲಿ ಚಿಕ್ಕಮಗಳೂರು ತಂಡವು ಆರಂಭದಿಂದಲೇ ಹಿಡಿತ ಸಾಧಿಸಿತ್ತು. ಚಾಣಕ್ಯ 27 ಹಾಗೂ ರೆಹಾನ್ 17 ಅಂಕ ಗಳಿಸಿದರು. ಮೌಂಟ್ಸ್ ಕ್ಲಬ್ ತಂಡದ ಆ್ಯಂಡ್ರ್ಯೂ 15 ಅಂಕಗಳನ್ನು ಕಲೆಹಾಕಿದರು.</p>.<p><strong>ಫಲಿತಾಂಶಗಳು</strong>: ಅಪ್ಪಯ್ಯ ಬಿ.ಸಿ ತಂಡವು 73–66ರಿಂದ ಧಾರವಾಡ ಜಿಲ್ಲೆ ಎ ವಿರುದ್ಧ; ಚಿಕ್ಕಮಗಳೂರು ಜಿಲ್ಲಾ ತಂಡ 66–49ರಿಂದ ಮೌಂಟ್ಸ್ ಕ್ಲಬ್ ವಿರುದ್ಧ; ಎಂಇಜಿ & ಸೆಂಟರ್ 69–30ರಿಂದ ಧಾರವಾಡ ಜಿಲ್ಲೆ ಬಿ ವಿರುದ್ಧ; ರಾಜ್ಕುಮಾರ್ ಬಿ.ಸಿ 62–43ರಿಂದ ಕೋಲಾರ ಜಿಲ್ಲೆ ವಿರುದ್ಧ; ಡಿಆರ್ಡಿಒ ತಂಡ 53–38ರಿಂದ ಹಾಸನ ಜಿಲ್ಲೆ ವಿರುದ್ಧ; ಹೂಪ್ಸ್ 7 ಬಿ.ಸಿ ತಂಡ 64–37ರಿಂದ ಮೈಸೂರು ಜಿಲ್ಲೆ ಎ ವಿರುದ್ಧ; ಸಿನ್ಸಿನಾಟೀಸ್ ಬಿ.ಸಿ ತಂಡವು 66–49ರಿಂದ ಧಾರವಾಡ ಜಿಲ್ಲೆ ಎ ವಿರುದ್ಧ; ಮೈಸೂರು ಜಿಲ್ಲೆ ಬಿ ತಂಡವು 80–77ರಿಂದ ಅಪ್ಪಯ್ಯ ಬಿ.ಸಿ ವಿರುದ್ಧ ಹಾಗೂ ಚಿಕ್ಕಮಗಳೂರು ಜಿಲ್ಲಾ ತಂಡ 72–57ರಿಂದ ರಾಜ್ಕುಮಾರ್ ಬಿ.ಸಿ ವಿರುದ್ಧ ಗೆಲುವು ಸಾಧಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೆಟ್ಲ ಚಾಣಕ್ಯ ಹಾಗೂ ರೆಹಾನ್ ಖಾನ್ ಅವರ ಆಟದ ಬಲದಿಂದ ಚಿಕ್ಕಮಗಳೂರು ಜಿಲ್ಲಾ ತಂಡವು ಎಸ್. ರಂಗರಾಜನ್ ಸ್ಮರಣಾರ್ಥ ಟ್ರೋಫಿಗಾಗಿ ನಡೆಯುತ್ತಿರುವ ರಾಜ್ಯ ‘ಸಿ’ ಡಿವಿಷನ್ ಲೀಗ್ ಪುರುಷರ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ನ ಪಂದ್ಯದಲ್ಲಿ 66–49ರಿಂದ ಮೌಂಟ್ಸ್ ಕ್ಲಬ್ ತಂಡವನ್ನು ಸೋಲಿಸಿತು.</p>.<p>ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್ಬಾಲ್ ಕೋರ್ಟ್ನಲ್ಲಿ ಬುಧವಾರ ನಡೆದ ಲೀಗ್ ಹಂತದ ಪಂದ್ಯದಲ್ಲಿ ಚಿಕ್ಕಮಗಳೂರು ತಂಡವು ಆರಂಭದಿಂದಲೇ ಹಿಡಿತ ಸಾಧಿಸಿತ್ತು. ಚಾಣಕ್ಯ 27 ಹಾಗೂ ರೆಹಾನ್ 17 ಅಂಕ ಗಳಿಸಿದರು. ಮೌಂಟ್ಸ್ ಕ್ಲಬ್ ತಂಡದ ಆ್ಯಂಡ್ರ್ಯೂ 15 ಅಂಕಗಳನ್ನು ಕಲೆಹಾಕಿದರು.</p>.<p><strong>ಫಲಿತಾಂಶಗಳು</strong>: ಅಪ್ಪಯ್ಯ ಬಿ.ಸಿ ತಂಡವು 73–66ರಿಂದ ಧಾರವಾಡ ಜಿಲ್ಲೆ ಎ ವಿರುದ್ಧ; ಚಿಕ್ಕಮಗಳೂರು ಜಿಲ್ಲಾ ತಂಡ 66–49ರಿಂದ ಮೌಂಟ್ಸ್ ಕ್ಲಬ್ ವಿರುದ್ಧ; ಎಂಇಜಿ & ಸೆಂಟರ್ 69–30ರಿಂದ ಧಾರವಾಡ ಜಿಲ್ಲೆ ಬಿ ವಿರುದ್ಧ; ರಾಜ್ಕುಮಾರ್ ಬಿ.ಸಿ 62–43ರಿಂದ ಕೋಲಾರ ಜಿಲ್ಲೆ ವಿರುದ್ಧ; ಡಿಆರ್ಡಿಒ ತಂಡ 53–38ರಿಂದ ಹಾಸನ ಜಿಲ್ಲೆ ವಿರುದ್ಧ; ಹೂಪ್ಸ್ 7 ಬಿ.ಸಿ ತಂಡ 64–37ರಿಂದ ಮೈಸೂರು ಜಿಲ್ಲೆ ಎ ವಿರುದ್ಧ; ಸಿನ್ಸಿನಾಟೀಸ್ ಬಿ.ಸಿ ತಂಡವು 66–49ರಿಂದ ಧಾರವಾಡ ಜಿಲ್ಲೆ ಎ ವಿರುದ್ಧ; ಮೈಸೂರು ಜಿಲ್ಲೆ ಬಿ ತಂಡವು 80–77ರಿಂದ ಅಪ್ಪಯ್ಯ ಬಿ.ಸಿ ವಿರುದ್ಧ ಹಾಗೂ ಚಿಕ್ಕಮಗಳೂರು ಜಿಲ್ಲಾ ತಂಡ 72–57ರಿಂದ ರಾಜ್ಕುಮಾರ್ ಬಿ.ಸಿ ವಿರುದ್ಧ ಗೆಲುವು ಸಾಧಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>