<p>ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ಇದೇ 15 ರಿಂದ 17ರವರೆಗೆ ರಾಜ್ಯ ಅಮೆಚೂರ್ (2000 ರೇಟಿಂಗ್ ಒಳಗಿನವರ) ಚೆಸ್ ಚಾಂಪಿಯನ್ಷಿಪ್, ವೈಟ್ಫೀಲ್ಡ್–ಹೊಸಕೋಟೆ ಮುಖ್ಯರಸ್ತೆಯ (ಕಾಟಮನಲ್ಲೂರು ಗೇಟ್ ಬಳಿ) ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.</p>.<p>ಈ ಚಾಂಪಿಯನ್ಷಿಪ್ನಲ್ಲಿ ಅಗ್ರ ಎರಡು ಸ್ಥಾನ ಪಡೆದವರು ರಾಷ್ಟ್ರೀಯ ಅಮೆಚೂರು ಚಾಂಪಿಯನ್ಷಿಪ್ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಟೂರ್ನಿಯು ಒಟ್ಟು ₹3 ಲಕ್ಷ ಬಹುಮಾನ ಹಣ ಹೊಂದಿದೆ. ವೆಬ್ಸೈಟ್ ಮೂಲಕ (website www.circlechess.com) ಹೆಸರು ನೋಂದಾಯಿಸಬಹುದು. ಮಾಹಿತಿಗೆ ಟೂರ್ನಿಯ ನಿರ್ದೇಶಕ ಚಿದಾನಂದ (ಮೊ: 9663405589) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-1889990602</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ಇದೇ 15 ರಿಂದ 17ರವರೆಗೆ ರಾಜ್ಯ ಅಮೆಚೂರ್ (2000 ರೇಟಿಂಗ್ ಒಳಗಿನವರ) ಚೆಸ್ ಚಾಂಪಿಯನ್ಷಿಪ್, ವೈಟ್ಫೀಲ್ಡ್–ಹೊಸಕೋಟೆ ಮುಖ್ಯರಸ್ತೆಯ (ಕಾಟಮನಲ್ಲೂರು ಗೇಟ್ ಬಳಿ) ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.</p>.<p>ಈ ಚಾಂಪಿಯನ್ಷಿಪ್ನಲ್ಲಿ ಅಗ್ರ ಎರಡು ಸ್ಥಾನ ಪಡೆದವರು ರಾಷ್ಟ್ರೀಯ ಅಮೆಚೂರು ಚಾಂಪಿಯನ್ಷಿಪ್ನಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಟೂರ್ನಿಯು ಒಟ್ಟು ₹3 ಲಕ್ಷ ಬಹುಮಾನ ಹಣ ಹೊಂದಿದೆ. ವೆಬ್ಸೈಟ್ ಮೂಲಕ (website www.circlechess.com) ಹೆಸರು ನೋಂದಾಯಿಸಬಹುದು. ಮಾಹಿತಿಗೆ ಟೂರ್ನಿಯ ನಿರ್ದೇಶಕ ಚಿದಾನಂದ (ಮೊ: 9663405589) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-1889990602</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>