ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಹೀಗಿದೆ ಅಂಧರ ವಾಲಿಬಾಲ್ ಟೂರ್ನಿ

Last Updated 8 ಮಾರ್ಚ್ 2021, 8:27 IST
ಅಕ್ಷರ ಗಾತ್ರ

ಚಿತ್ರದುರ್ಗದ ತೀಕ್ಷ್ಣ ಅಂಧರ ಪುನಶ್ಚೇತನ ಸಂಸ್ಥೆ ಅಂಧರಿಗಾಗಿ ರಾಜ್ಯಮಟ್ಟದ ವಾಲಿಬಾಲ್‌ ಟೂರ್ನಿ ಆಯೋಜಿಸಿತ್ತು. ರಾಜ್ಯದಲ್ಲೇ ಮೊದಲ ಬಾರಿಗೆ ಇಂಥಹ ಟೂರ್ನಿ ಆಯೋಜಿಸಲಾಗಿದೆ ಎಂಬುದು ಆಯೋಜಕರ ಹೆಗ್ಗಳಿಕೆ.. ರಾಜ್ಯದ ವಿವಿಧ ಭಾಗಗಳ ಒಟ್ಟು ಆರು ತಂಡಗಳು ಭಾಗವಹಿಸಿದ್ದ ಈ ಟೂರ್ನಿ ಎರಡು ದಿನ ನಡೆಯಿತು. ರೋಚಕ ಟೂರ್ನಿಯ ವಿಡಿಯೊ ಇಲ್ಲದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT