<p><strong>ನವದೆಹಲಿ</strong>: ಭಾರತದ ಪಿ.ವಿ.ಸಿಂಧು ಅವರು ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪಾದದ ಗಾಯದಿಂದ ಇನ್ನೂ ಚೇತರಿಸಿಕೊಳ್ಳದಿರುವ ಕಾರಣ ಅವರು ಈ ನಿರ್ಧಾರ ತಳೆದಿದ್ದಾರೆ.</p>.<p>2018ರ ಆವೃತ್ತಿಯ ಚಾಂಪಿಯನ್ ಸಿಂಧು ಅವರು, ಆಗಸ್ಟ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ಸಂದರ್ಭದಲ್ಲಿ ಗಾಯಗೊಂಡಿದ್ದರು.</p>.<p>ಬಿಡಬ್ಲ್ಯುಎಫ್ ಫೈನಲ್ಸ್ ಚೀನಾದ ಗುವಾಂಗ್ಜುನಲ್ಲಿ ಡಿಸೆಂಬರ್ 14ರಿಂದ ನಡೆಯಲಿದೆ.</p>.<p>ಸಿಂಧು ಹಿಂದೆ ಸರಿದಿರುವುದರಿಂದ ಎಚ್.ಎಸ್. ಪ್ರಣಯ್ ಅವರು ಒಬ್ಬರೇ ಭಾರತದ ಆಟಗಾರನಾಗಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದ ಪಿ.ವಿ.ಸಿಂಧು ಅವರು ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಪಾದದ ಗಾಯದಿಂದ ಇನ್ನೂ ಚೇತರಿಸಿಕೊಳ್ಳದಿರುವ ಕಾರಣ ಅವರು ಈ ನಿರ್ಧಾರ ತಳೆದಿದ್ದಾರೆ.</p>.<p>2018ರ ಆವೃತ್ತಿಯ ಚಾಂಪಿಯನ್ ಸಿಂಧು ಅವರು, ಆಗಸ್ಟ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ಸಂದರ್ಭದಲ್ಲಿ ಗಾಯಗೊಂಡಿದ್ದರು.</p>.<p>ಬಿಡಬ್ಲ್ಯುಎಫ್ ಫೈನಲ್ಸ್ ಚೀನಾದ ಗುವಾಂಗ್ಜುನಲ್ಲಿ ಡಿಸೆಂಬರ್ 14ರಿಂದ ನಡೆಯಲಿದೆ.</p>.<p>ಸಿಂಧು ಹಿಂದೆ ಸರಿದಿರುವುದರಿಂದ ಎಚ್.ಎಸ್. ಪ್ರಣಯ್ ಅವರು ಒಬ್ಬರೇ ಭಾರತದ ಆಟಗಾರನಾಗಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>