<p><strong>ಬೆಂಗಳೂರು: </strong>ಕೆನರಾ ಯೂನಿಯನ್ ಚಾರಿಟೆಬಲ್ ಟ್ರಸ್ಟ್ ಆಶ್ರಯದ ರಾಮಯ್ಯ ರಾಜನ್ ಸ್ಮಾರಕ ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿಯು ಜೂನ್ 22ರಿಂದ 27ರವರೆಗೆ ಆಯೋಜನೆಯಾಗಿದೆ.</p>.<p>ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯಲ್ಲಿರುವ ಪ್ರಕಾಶ್ ಕೋರ್ಟ್ಸ್ನಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.</p>.<p>13, 15 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಇದರಲ್ಲಿ ಭಾಗವಹಿಸಬಹುದು.</p>.<p>ಆಸಕ್ತರು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 23317980ಗೆ ಸಂಪರ್ಕಿಸಬಹುದು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆನರಾ ಯೂನಿಯನ್ ಚಾರಿಟೆಬಲ್ ಟ್ರಸ್ಟ್ ಆಶ್ರಯದ ರಾಮಯ್ಯ ರಾಜನ್ ಸ್ಮಾರಕ ರಾಜ್ಯ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಿಯು ಜೂನ್ 22ರಿಂದ 27ರವರೆಗೆ ಆಯೋಜನೆಯಾಗಿದೆ.</p>.<p>ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯಲ್ಲಿರುವ ಪ್ರಕಾಶ್ ಕೋರ್ಟ್ಸ್ನಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.</p>.<p>13, 15 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಇದರಲ್ಲಿ ಭಾಗವಹಿಸಬಹುದು.</p>.<p>ಆಸಕ್ತರು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 23317980ಗೆ ಸಂಪರ್ಕಿಸಬಹುದು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>