<p><strong>ಪೀಣ್ಯ, ದಾಸರಹಳ್ಳಿ:</strong> ಬಹ್ರೇನ್ನಲ್ಲಿ ನಡೆಯಲಿರುವ ಮೂರನೇ ಏಷ್ಯನ್ ಯೂತ್ ಗೇಮ್ಸ್ ಈಜು ಸ್ಪರ್ಧೆ ವಿಭಾಗದಲ್ಲಿ ಶೆಟ್ಟಿಹಳ್ಳಿಯ ಸರ್.ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಚರಿತ ಪಣೀಂದ್ರನಾಥ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.</p>.<p>ಶಾಲೆಯ ಆಡಳಿತಾಧಿಕಾರಿ ಆರೋಗ್ಯಪ್ಪ ಮಾತನಾಡಿ, ‘ನಮ್ಮ ಶಾಲೆಯ ವಿದ್ಯಾರ್ಥಿನಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕಠಿಣ ಶ್ರಮದಿಂದ ಅಮೋಘ ಸಾಧನೆ ಮಾಡುವ ಮೂಲಕ ಚರಿತಾ ಪದಕ ಗೆದ್ದು ಬರಲಿ’ ಎಂದು ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ, ದಾಸರಹಳ್ಳಿ:</strong> ಬಹ್ರೇನ್ನಲ್ಲಿ ನಡೆಯಲಿರುವ ಮೂರನೇ ಏಷ್ಯನ್ ಯೂತ್ ಗೇಮ್ಸ್ ಈಜು ಸ್ಪರ್ಧೆ ವಿಭಾಗದಲ್ಲಿ ಶೆಟ್ಟಿಹಳ್ಳಿಯ ಸರ್.ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಚರಿತ ಪಣೀಂದ್ರನಾಥ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.</p>.<p>ಶಾಲೆಯ ಆಡಳಿತಾಧಿಕಾರಿ ಆರೋಗ್ಯಪ್ಪ ಮಾತನಾಡಿ, ‘ನಮ್ಮ ಶಾಲೆಯ ವಿದ್ಯಾರ್ಥಿನಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕಠಿಣ ಶ್ರಮದಿಂದ ಅಮೋಘ ಸಾಧನೆ ಮಾಡುವ ಮೂಲಕ ಚರಿತಾ ಪದಕ ಗೆದ್ದು ಬರಲಿ’ ಎಂದು ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>