ರಿಲೇಯ ರ್ಯಾಲಿಯುವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಸಂಚರಿಸಿತು. ಈ ಸಂದರ್ಭದಲ್ಲಿ ಮೇಜರ್ ಧ್ಯಾನ್ಚಂದ್ ಖೇಲ್ರತ್ನ ಪ್ರಶಸ್ತಿ ಪುರಸ್ಕೃತ ಅಥ್ಲೀಟ್ಗಳಾದ ಅಂಜು ಬಾಬಿ ಜಾರ್ಜ್,ಉದಯ ಕೆ ಪ್ರಭು, ಒಲಿಂಪಿಯನ್ ಹಾಕಿ ಆಟಗಾರ ಎ.ಬಿ.ಸುಬ್ಬಯ್ಯ, ಈಜುಪಟು ರಿಧಿಮಾ ವೀರೇಂದ್ರಕುಮಾರ್ ಸೇರಿದಂತೆ ಹಲವು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಇದ್ದರು.