<p><strong>ನವದೆಹಲಿ (ಪಿಟಿಐ):</strong> ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲೆಲ್ಲಾ ಗೋಪಿಚಂದ್ ಅವರಿಗೆ ಕಾನ್ಪುರದ ಐಐಟಿಯು ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿತು.</p>.<p>ಸಂಸ್ಥೆಯ 52ನೇ ಘಟಿಕೋತ್ಸವದಲ್ಲಿ ಇಸ್ರೊ ಮುಖ್ಯಸ್ಥ, ಐಐಟಿ ಕಾನ್ಪುರದ ಗವರ್ನರ್ಸ್ ಮಂಡಳಿಯ ಮೂಖ್ಯಸ್ಥರೂ ಆಗಿರುವ ಪ್ರೊ. ಕೆ. ರಾಧಾಕೃಷ್ಣನ್ ಅವರ ಪದವಿ ಪ್ರದಾನ ಮಾಡಿದರು.</p>.<p>ಒಲಿಂಪಿಯನ್ ಪದಕ ವಿಜೇತರಾದ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಸೇರಿದಂತೆ ಹಲವರು ಬ್ಯಾಡ್ಮಿಂಟನ್ ಪಟುಗಳಿಗೆ ಗೋಪಿಚಂದ್ ಅವರು ಮಾರ್ಗದರ್ಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲೆಲ್ಲಾ ಗೋಪಿಚಂದ್ ಅವರಿಗೆ ಕಾನ್ಪುರದ ಐಐಟಿಯು ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿತು.</p>.<p>ಸಂಸ್ಥೆಯ 52ನೇ ಘಟಿಕೋತ್ಸವದಲ್ಲಿ ಇಸ್ರೊ ಮುಖ್ಯಸ್ಥ, ಐಐಟಿ ಕಾನ್ಪುರದ ಗವರ್ನರ್ಸ್ ಮಂಡಳಿಯ ಮೂಖ್ಯಸ್ಥರೂ ಆಗಿರುವ ಪ್ರೊ. ಕೆ. ರಾಧಾಕೃಷ್ಣನ್ ಅವರ ಪದವಿ ಪ್ರದಾನ ಮಾಡಿದರು.</p>.<p>ಒಲಿಂಪಿಯನ್ ಪದಕ ವಿಜೇತರಾದ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಸೇರಿದಂತೆ ಹಲವರು ಬ್ಯಾಡ್ಮಿಂಟನ್ ಪಟುಗಳಿಗೆ ಗೋಪಿಚಂದ್ ಅವರು ಮಾರ್ಗದರ್ಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>