ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಚೆಸ್‌ ಟೂರ್ನಿಗೆ ಹೊನ್ನಾವರದ ಸಮರ್ಥ

Last Updated 21 ಜೂನ್ 2018, 18:10 IST
ಅಕ್ಷರ ಗಾತ್ರ

ಕಾರವಾರ: ಜೆಕ್‌ ಗಣರಾಜ್ಯದ ಪ್ರೇಗ್‌ ನಲ್ಲಿ ಆಯೋಜನೆ ಯಾಗಿರುವ ಅಂಗವಿಕಲರ ಐಪಿಸಿಎ ವಿಶ್ವ ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಮರ್ಥ ಜಿ. ರಾವ್‌ ಪಾಲ್ಗೊಂಡಿದ್ದಾರೆ.

ಈ ಟೂರ್ನಿಯಲ್ಲಿ ಭಾರತದ ಒಟ್ಟು ಮೂವರು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಸಮರ್ಥ ಜೊತೆ ಪುಣೆಯ ಶಶಿಕಾಂತ ಕುತ್ವಾಲ್ ಹಾಗೂ ತಮಿಳುನಾಡಿನ ತಿರು ಚಿರಾಪಳ್ಳಿಯ ಕೆ.ಜೆನ್ನಿತಾ ಆ್ಯಂಟೊ ತೆರಳಿದ್ದಾರೆ.

ಟೂರ್ನಿ ಜೂ. 21ರಂದು ಆರಂಭವಾಗಿದ್ದು 30ರ ವರೆಗೆ ನಡೆಯಲಿದೆ.ಸಮರ್ಥ್‌ , ಹೊನ್ನಾವರದ ಸಿಂಡಿಕೇಟ್ ಬ್ಯಾಂಕ್‌ನ ಉದ್ಯೋಗಿ ಜಗದೀಶ್ ರಾವ್ ಹಾಗೂ ವಿನುತಾ ಭಟ್ ದಂಪತಿಯ ಪುತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT