ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ಮಾಜಿ ವಿಶ್ವ ಚಾಂಪಿಯನ್ ವೇಟ್ಲಿಫ್ಟರ್ ಮೀರಾಬಾಯಿ ಚಾನು ಅವರಿಗೂ ಪ್ರಶಸ್ತಿ ನೀಡಲು ಸಮಿತಿಯು ಒಲವು ತೋರಿದೆ ಎನ್ನಲಾಗಿದೆ. ಆದರೆ ಈ ಇಬ್ಬರೂ ಅಥ್ಲೀಟ್ಗಳು ಈಗಾಗಲೇ ಖೇಲ್ರತ್ನ ಪ್ರಶಸ್ತಿಗೆ ಭಾಜನರಾಗಿರುವುದಿಂದ, ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಸಚಿವ ಕಿರಣ್ ರಿಜಿಜು ಅವರಿಗೆ ವಹಿಸಲಾಗಿದೆ.