ಬುಧವಾರ, 16 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ

Delhi Bomb Hoax: ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಇಂದು ಬೆಳಿಗ್ಗೆ (ಬುಧವಾರ) ಇ–ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಕರೆಗಳು ಬಂದಿವೆ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 16 ಜುಲೈ 2025, 5:57 IST
ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶ

ಇನ್‌ಸ್ಟಾದಲ್ಲಿ ಪರಿಚಯವಾದ ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Instagram Assault: ದೆಹಲಿಯ ಘಾಜಿಯಾಬಾದ್‌ನಲ್ಲಿ 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Last Updated 16 ಜುಲೈ 2025, 5:33 IST
ಇನ್‌ಸ್ಟಾದಲ್ಲಿ ಪರಿಚಯವಾದ ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಖರ್ಗೆ, ರಾಹುಲ್ ಅಸ್ಸಾಂಗೆ: ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ

Assam Congress Leaders: ಗುವಾಹಟಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಅಸ್ಸಾಂಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ರಾಜ್ಯದ ಪಕ್ಷದ ಕಾರ್ಯಕರ್ತರೊಂದ...
Last Updated 16 ಜುಲೈ 2025, 4:41 IST
ಖರ್ಗೆ, ರಾಹುಲ್ ಅಸ್ಸಾಂಗೆ: ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಂವಾದ

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ಮತ್ತು ಮರಾಠಿ ಪತ್ರಿಕೆ ಕೇಸರಿಯ ಟ್ರಸ್ಟಿ ಸಂಪಾದಕ ದೀಪಕ್ ತಿಲಕ್ ಅವರು ಬುಧವಾರ ಮುಂಜಾನೆ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
Last Updated 16 ಜುಲೈ 2025, 4:20 IST
ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ ದೀಪಕ್ ತಿಲಕ್ ನಿಧನ

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

Uttarakhand Jeep Accident: ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಥಾಲ್ ಪ್ರದೇಶದ ಸುನಿ ಗ್ರಾಮದಲ್ಲಿ ಜೀಪ್‌ವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಜುಲೈ 2025, 2:30 IST
ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಜೀಪ್: ಎಂಟು ಸಾವು, ಹಲವರಿಗೆ ಗಂಭೀರ ಗಾಯ

ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ನಾನಕ್‌ಮಟ್ಟಾ ಪ್ರದೇಶದಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಸುತ್ತಿದ್ದ ಕಾರ್ಖಾನೆಯನ್ನು ಪೊಲೀಸರು ಪತ್ತೆಹಚ್ಚಿ, ಅದನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ ಮಾವೂನ್ ಘಟಕ...
Last Updated 16 ಜುಲೈ 2025, 2:24 IST
ಉತ್ತರಾಖಂಡ: ಮಾದಕವಸ್ತು ಎಂಡಿಎಂಎ ಕಾರ್ಖಾನೆ ಜಾಲ ಪತ್ತೆ ಹಚ್ಚಿದ ಪೊಲೀಸರು

ನಿರೀಕ್ಷೆ ಹೆಚ್ಚಿಸಿದ ಶುಕ್ಲಾ ಸಾಹಸ: ಜಿತೇಂದ್ರ ಸಿಂಗ್‌

2027ರ ಮೊದಲ ತ್ರೈಮಾಸಿಕದಲ್ಲಿ ಮಾನವಸಹಿತ ಗಗನಯಾನ
Last Updated 15 ಜುಲೈ 2025, 16:21 IST
ನಿರೀಕ್ಷೆ ಹೆಚ್ಚಿಸಿದ ಶುಕ್ಲಾ ಸಾಹಸ: ಜಿತೇಂದ್ರ ಸಿಂಗ್‌
ADVERTISEMENT

ಎಐಎಂಐಎಂ ನೋಂದಣಿ ರದ್ದು: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಜಾತಿ ನೆಚ್ಚಿಕೊಂಡ ಪಕ್ಷಗಳು ದೇಶಕ್ಕೆ ಅಪಾಯಕಾರಿ
Last Updated 15 ಜುಲೈ 2025, 16:13 IST
ಎಐಎಂಐಎಂ ನೋಂದಣಿ ರದ್ದು: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ

ಕೇರಳದಲ್ಲಿ ನಿಫಾ: 675 ಜನರಿಗೆ ಸೋಂಕಿತರ ಸಂಪರ್ಕ

Nipah Contact Tracing: ತಿರುವನಂತಪುರ/ಪಾಲಕ್ಕಾಡ್: ಕೇರಳ ರಾಜ್ಯದಲ್ಲಿ ಮೂವರು ನಿಫಾ ಸೋಂಕಿತರ ಜೊತೆ 675 ಮಂದಿಗೆ ಸಂಪರ್ಕ ಇರುವುದು ಪತ್ತೆಯಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ 82 ಮಂದಿಯ ಪರೀಕ್ಷಾ ವರದಿ ನೆಗೆಟಿವ್
Last Updated 15 ಜುಲೈ 2025, 16:11 IST
ಕೇರಳದಲ್ಲಿ ನಿಫಾ: 675 ಜನರಿಗೆ ಸೋಂಕಿತರ ಸಂಪರ್ಕ

ಸಂಜಯ್‌ ದತ್ ಮಾಹಿತಿ ನೀಡಿದ್ದರೆ 267 ಜನರ ಪ್ರಾಣ ಉಳಿಯುತ್ತಿತ್ತು: ಉಜ್ವಲ್‌ ನಿಕಮ್

Mumbai Blasts : 1993ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಬಗ್ಗೆ ಸಾರ್ವಜನಿಕ ಅಭಿಯೋಜಕ ಹಾಗೂ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಉಜ್ವಲ್‌ ನಿಕಮ್ ಮಾತನಾಡಿದ್ದಾರೆ.
Last Updated 15 ಜುಲೈ 2025, 15:42 IST
ಸಂಜಯ್‌ ದತ್ ಮಾಹಿತಿ ನೀಡಿದ್ದರೆ 267 ಜನರ ಪ್ರಾಣ ಉಳಿಯುತ್ತಿತ್ತು: ಉಜ್ವಲ್‌ ನಿಕಮ್
ADVERTISEMENT
ADVERTISEMENT
ADVERTISEMENT