<p><strong>ಬೆಂಗಳೂರು</strong>: ಕರ್ನಾಟಕದ ಪೊಲೀಸ್ ತಂಡವನ್ನು ಪ್ರತಿನಿಧಿಸಿದ್ದ ಬಸವರಾಜ್ ಪಾಸ್ಚಪುರ ಮತ್ತು ಗಿರೀಶ್ ಟಿ.ಎಸ್. ಅವರು ಜಮ್ಮು ಕಾಶ್ಮೀರದ ಶ್ರೀನಗರದ ಶೇರ್ ಐ. ಕಾಶ್ಮೀರ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ನಡೆದ 10ನೇ ಅಖಿಲ ಭಾರತೀಯ ಪೊಲೀಸ್ ಜೂಡೊ ಕ್ಲಸ್ಟರ್ -2025ರ ಪೆಂಕಾಕ್ ಸಿಲಾತ್ ಕ್ರೀಡೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.</p><p>ಬಸವರಾಜ್ ಅವರು ಬೆಂಗಳೂರಿನ ಐಎಸ್ಡಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮತ್ತು ಗಿರೀಶ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದ ಪೊಲೀಸ್ ತಂಡವನ್ನು ಪ್ರತಿನಿಧಿಸಿದ್ದ ಬಸವರಾಜ್ ಪಾಸ್ಚಪುರ ಮತ್ತು ಗಿರೀಶ್ ಟಿ.ಎಸ್. ಅವರು ಜಮ್ಮು ಕಾಶ್ಮೀರದ ಶ್ರೀನಗರದ ಶೇರ್ ಐ. ಕಾಶ್ಮೀರ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ನಡೆದ 10ನೇ ಅಖಿಲ ಭಾರತೀಯ ಪೊಲೀಸ್ ಜೂಡೊ ಕ್ಲಸ್ಟರ್ -2025ರ ಪೆಂಕಾಕ್ ಸಿಲಾತ್ ಕ್ರೀಡೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.</p><p>ಬಸವರಾಜ್ ಅವರು ಬೆಂಗಳೂರಿನ ಐಎಸ್ಡಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮತ್ತು ಗಿರೀಶ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>