‘ನನ್ನ ಸಹೋದರಿಯರು ಮತ್ತು ಕುಟುಂಬಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಇಂದಿನ ಗೆಲುವು ನನ್ನ ಆತ್ಮವಿಶ್ವಾಸವನ್ನು ಇಮ್ಮಡಿಸಿದೆ. ಒನ್ ಆಟಂವೇಟ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಗೆದ್ದು ಭಾರತಕ್ಕೆ ಕಾಣಿಕೆ ನೀಡುವುದೇ ನನ್ನ ಗುರಿ. ಅದಕ್ಕಾಗಿಯೇ ಎ. ಆರ್. ರೆಹಮಾನ್ ಅವರು ಸಂಗೀತ ಸಂಯೋಜಿಸಿರುವ ವಂದೇ ಮಾತರಂ ಗೀತೆಯನ್ನು ನನ್ನ ವಾಕ್ ಔಟ್ ಗೀತೆಯನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ರಿತು ಹೇಳಿದರು.