<p><strong>ಬೆಂಗಳೂರು</strong>: ಹಿಮಾಂಶಿ ಚೌಧರಿ ಹಾಗೂ ಯಶ್ವಂತ್ ಪಿ. ಅವರು ಕರ್ನಾಟಕ ಸರ್ಕಾರದ ಸಚಿವಾಲಯ (ಕೆಜಿಎಸ್) ಕ್ಲಬ್ ಆಯೋಜಿಸಿರುವ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದರು.</p>.<p>ನಗರದ ಕೆಜಿಎಸ್ ಕ್ಲಬ್ನಲ್ಲಿ ಟೂರ್ನಿಯ ಎರಡನೇ ದಿನವಾದ ಗುರುವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ, ಯಶ್ವಂತ್ 11–6, 11–8, 11–7, 11–3ರಿಂದ ವಿಭಾಸ್ ವಿ.ಜಿ. ಅವರನ್ನು ಸೋಲಿಸಿದರು.</p>.<p>ಸೆಮಿಫೈನಲ್ ಪಂದ್ಯಗಳಲ್ಲಿ ಯಶ್ವಂತ್ 12–14, 11–5, 11–8, 11–9, 3–11, 11–7ರಿಂದ ಅಥರ್ವ ನವರಂಗೆ ಅವರನ್ನು ಹಾಗೂ ವಿಭಾಸ್ ವಿ.ಜಿ 7–11, 11–6, 8–11, 11–7, 11–6, 11–7ರಿಂದ ಅಕ್ಷಯ್ ಮಹಾಂತ ಅವರನ್ನು ಮಣಿಸಿದರು.</p>.<p>ಮಹಿಳೆಯರ ಸಿಂಗಲ್ಸ್ ಫೈನಲ್ನಲ್ಲಿ ಹಿಮಾಂಶಿ ಚೌಧರಿ 13–11, 11–5, 7–11, 11–6, 6–11, 11–8ರಿಂದ ತೃಪ್ತಿ ಪುರೋಹಿತ್ ಎದುರು ಗೆಲುವು ಸಾಧಿಸಿದರು.</p>.<p>ಸೆಮಿಫೈನಲ್ ಪಂದ್ಯಗಳಲ್ಲಿ ಹಿಮಾಂಶಿ 12–10, 11–6, 11–7, 11–7ರಿಂದ ಪ್ರೇಕ್ಷಾ ಟಿ. ತಿಲಾವತ್ ವಿರುದ್ಧ; ತೃಪ್ತಿ 11–8, 11–7, 11–6, 8–11, 10–12, 11–3ರಿಂದ ತನಿಷ್ಕಾ ಕಪಿಲ್ ಕಾಲಭೈರವ ವಿರುದ್ಧ ಜಯ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಿಮಾಂಶಿ ಚೌಧರಿ ಹಾಗೂ ಯಶ್ವಂತ್ ಪಿ. ಅವರು ಕರ್ನಾಟಕ ಸರ್ಕಾರದ ಸಚಿವಾಲಯ (ಕೆಜಿಎಸ್) ಕ್ಲಬ್ ಆಯೋಜಿಸಿರುವ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದರು.</p>.<p>ನಗರದ ಕೆಜಿಎಸ್ ಕ್ಲಬ್ನಲ್ಲಿ ಟೂರ್ನಿಯ ಎರಡನೇ ದಿನವಾದ ಗುರುವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ, ಯಶ್ವಂತ್ 11–6, 11–8, 11–7, 11–3ರಿಂದ ವಿಭಾಸ್ ವಿ.ಜಿ. ಅವರನ್ನು ಸೋಲಿಸಿದರು.</p>.<p>ಸೆಮಿಫೈನಲ್ ಪಂದ್ಯಗಳಲ್ಲಿ ಯಶ್ವಂತ್ 12–14, 11–5, 11–8, 11–9, 3–11, 11–7ರಿಂದ ಅಥರ್ವ ನವರಂಗೆ ಅವರನ್ನು ಹಾಗೂ ವಿಭಾಸ್ ವಿ.ಜಿ 7–11, 11–6, 8–11, 11–7, 11–6, 11–7ರಿಂದ ಅಕ್ಷಯ್ ಮಹಾಂತ ಅವರನ್ನು ಮಣಿಸಿದರು.</p>.<p>ಮಹಿಳೆಯರ ಸಿಂಗಲ್ಸ್ ಫೈನಲ್ನಲ್ಲಿ ಹಿಮಾಂಶಿ ಚೌಧರಿ 13–11, 11–5, 7–11, 11–6, 6–11, 11–8ರಿಂದ ತೃಪ್ತಿ ಪುರೋಹಿತ್ ಎದುರು ಗೆಲುವು ಸಾಧಿಸಿದರು.</p>.<p>ಸೆಮಿಫೈನಲ್ ಪಂದ್ಯಗಳಲ್ಲಿ ಹಿಮಾಂಶಿ 12–10, 11–6, 11–7, 11–7ರಿಂದ ಪ್ರೇಕ್ಷಾ ಟಿ. ತಿಲಾವತ್ ವಿರುದ್ಧ; ತೃಪ್ತಿ 11–8, 11–7, 11–6, 8–11, 10–12, 11–3ರಿಂದ ತನಿಷ್ಕಾ ಕಪಿಲ್ ಕಾಲಭೈರವ ವಿರುದ್ಧ ಜಯ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>