ಮೇ 25ರಿಂದ 28ರ ವರೆಗೆ ಮಲೇಷ್ಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡಾಡ್ಜ್ ಬಾಲ್ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಂಡ ಭಾರತ ತಂಡದ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದ ಅವರು ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದರು. ಮಂಗಳೂರು ವಿಶ್ವವಿದ್ಯಾಲಯದಿಂದ ಎಂಪಿಇಡಿ ಗಳಿಸಿದ್ದರು.