<p><strong>ಬೆಂಗಳೂರು</strong>: ಬಾಗಲಕೋಟೆ ಜಿಲ್ಲೆ ಬೇವಿನಹಳ್ಳಿಯ ಅರ್ಜುನ್ ಡಿ. ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರಿಯಾಣದ ಸೋನೆಪತ್ನಲ್ಲಿ ಮಂಗಳ ವಾರ ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ಅವರು ಅರ್ಹತೆ ಗಳಿಸಿದರು.</p>.<p>2020ರ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ ನವದೆಹಲಿಯಲ್ಲಿ ಫೆಬ್ರುವರಿ 18ರಿಂದ 23ರವರೆಗೆ ನಡೆಯಲಿದೆ. ದಾವಣಗೆರೆ ಕ್ರೀಡಾ ವಸತಿ ನಿಲಯದ ಹಳೆ ವಿದ್ಯಾರ್ಥಿಯಾಗಿರುವ ಅವರು ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ ಜೂನಿಯರ್ ವಿಭಾಗದಲ್ಲಿ ಐದು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಗಲಕೋಟೆ ಜಿಲ್ಲೆ ಬೇವಿನಹಳ್ಳಿಯ ಅರ್ಜುನ್ ಡಿ. ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರಿಯಾಣದ ಸೋನೆಪತ್ನಲ್ಲಿ ಮಂಗಳ ವಾರ ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ಅವರು ಅರ್ಹತೆ ಗಳಿಸಿದರು.</p>.<p>2020ರ ಏಷ್ಯನ್ ಕುಸ್ತಿ ಚಾಂಪಿಯನ್ಷಿಪ್ ನವದೆಹಲಿಯಲ್ಲಿ ಫೆಬ್ರುವರಿ 18ರಿಂದ 23ರವರೆಗೆ ನಡೆಯಲಿದೆ. ದಾವಣಗೆರೆ ಕ್ರೀಡಾ ವಸತಿ ನಿಲಯದ ಹಳೆ ವಿದ್ಯಾರ್ಥಿಯಾಗಿರುವ ಅವರು ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ ಜೂನಿಯರ್ ವಿಭಾಗದಲ್ಲಿ ಐದು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>