<p><strong>ಬೆಂಗಳೂರು:</strong> ಕರ್ನಾಟಕ ತಂಡದವರು ರಾಷ್ಟ್ರೀಯ ವುಷು ಚಾಂಪಿಯನ್ಷಿಪ್ನಲ್ಲಿ ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದಾರೆ.</p>.<p>ಜಮ್ಮುವಿನಲ್ಲಿ ಡಿಸೆಂಬರ್ 26ರಿಂದ 30ರವರೆಗೆ ನಡೆದಿದ್ದ ಚಾಂಪಿಯನ್ಷಿಪ್ನಲ್ಲಿ ಎಂ. ರಶ್ಮಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ, ಎನ್.ಕುಸುಮಾ ಬೆಳ್ಳಿ ಹಾಗೂ ಕಂಚು ಗೆದ್ದರು. ಕಾರ್ತಿಕ್ ಕಾಮತ್ ಕಂಚಿನ ಪದಕಕ್ಕೆ ಮುತ್ತಿಟ್ಟರು. ಸ್ವಚ್ಛಂದ ಅಷ್ಟೇಕರ್ ನಾಲ್ಕನೇ ಸ್ಥಾನ ಗಳಿಸಿದರು.</p>.<p>ಕರ್ನಾಟಕ ವುಷು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಮೊಕಾಶಿ ಹಾಗೂ ಖಜಾಂಚಿ ಸಂಗಮೇಶ್ ರಾಜ್ಯ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ತಂಡದವರು ರಾಷ್ಟ್ರೀಯ ವುಷು ಚಾಂಪಿಯನ್ಷಿಪ್ನಲ್ಲಿ ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದಾರೆ.</p>.<p>ಜಮ್ಮುವಿನಲ್ಲಿ ಡಿಸೆಂಬರ್ 26ರಿಂದ 30ರವರೆಗೆ ನಡೆದಿದ್ದ ಚಾಂಪಿಯನ್ಷಿಪ್ನಲ್ಲಿ ಎಂ. ರಶ್ಮಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ, ಎನ್.ಕುಸುಮಾ ಬೆಳ್ಳಿ ಹಾಗೂ ಕಂಚು ಗೆದ್ದರು. ಕಾರ್ತಿಕ್ ಕಾಮತ್ ಕಂಚಿನ ಪದಕಕ್ಕೆ ಮುತ್ತಿಟ್ಟರು. ಸ್ವಚ್ಛಂದ ಅಷ್ಟೇಕರ್ ನಾಲ್ಕನೇ ಸ್ಥಾನ ಗಳಿಸಿದರು.</p>.<p>ಕರ್ನಾಟಕ ವುಷು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಶೋಕ್ ಮೊಕಾಶಿ ಹಾಗೂ ಖಜಾಂಚಿ ಸಂಗಮೇಶ್ ರಾಜ್ಯ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>