<p>ಚಾಮರಾಜನಗರ: ಜೈ ಭೀಮ್ ಕ್ರಿಕೆಟ್ ಕ್ಲಬ್ ವತಿಯಿಂದ ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಜೈ ಭೀಮ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಗುತ್ತಿಗೆದಾರ ಓಲೆ ಮಹದೇವ್ ಹಾಗೂ ಮುಖಂಡ ಮಂಜು ಕೋಡಿಉಗನೆ ಚಾಲನೆ ನೀಡಿದರು.</p>.<p>ಪಂದ್ಯಾವಳಿ ಆರಂಭಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಕ್ರೀಡಾಪಟುಗಳು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದರು.</p>.<p>ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದು ವಿಜೇತರಿಗೆ ಪ್ರಥಮ ಬಹುಮಾನವಾಗಿ ₹1 ಲಕ್ಷ ನಗದು ಪುರಸ್ಕಾರ, ಟ್ರೋಫಿ, ದ್ವಿತೀಯ ಬಹುಮಾನವಾಗಿ 50000 ಬಹುಮಾನ ದೊರೆಯಲಿದೆ.</p>.<p>ಕಾರ್ಯಕ್ರಮದಲ್ಲಿ ಆಯೋಜಕರಾದ ಲೋಕೇಶ್, ಮಲ್ಲೇಶ್, ಹರೀಶ್, ಶಿವಕುಮಾರ್, ಮುಖಂಡರಾದ ಮಹದೇವಯ್ಯ, ಮೂರ್ತಿ, ಸಿದ್ದರಾಜು, ದೊರೆಸ್ವಾಮಿ, ಮಂಜುನಾಥ್, ಪ್ರಶಾಂತ್, ಸಂತೋಷ್ಕುಮಾರ್, ಸೋಮೇಶ್ವರ, ಮೋಹನ್ ಹಾಗೂ ಜೈ ಭೀಮ್ ಕ್ರಿಕೆಟ್ ಕ್ಲಬ್ನ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-37-465672159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಜೈ ಭೀಮ್ ಕ್ರಿಕೆಟ್ ಕ್ಲಬ್ ವತಿಯಿಂದ ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಜೈ ಭೀಮ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಗುತ್ತಿಗೆದಾರ ಓಲೆ ಮಹದೇವ್ ಹಾಗೂ ಮುಖಂಡ ಮಂಜು ಕೋಡಿಉಗನೆ ಚಾಲನೆ ನೀಡಿದರು.</p>.<p>ಪಂದ್ಯಾವಳಿ ಆರಂಭಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಕ್ರೀಡಾಪಟುಗಳು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದರು.</p>.<p>ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದು ವಿಜೇತರಿಗೆ ಪ್ರಥಮ ಬಹುಮಾನವಾಗಿ ₹1 ಲಕ್ಷ ನಗದು ಪುರಸ್ಕಾರ, ಟ್ರೋಫಿ, ದ್ವಿತೀಯ ಬಹುಮಾನವಾಗಿ 50000 ಬಹುಮಾನ ದೊರೆಯಲಿದೆ.</p>.<p>ಕಾರ್ಯಕ್ರಮದಲ್ಲಿ ಆಯೋಜಕರಾದ ಲೋಕೇಶ್, ಮಲ್ಲೇಶ್, ಹರೀಶ್, ಶಿವಕುಮಾರ್, ಮುಖಂಡರಾದ ಮಹದೇವಯ್ಯ, ಮೂರ್ತಿ, ಸಿದ್ದರಾಜು, ದೊರೆಸ್ವಾಮಿ, ಮಂಜುನಾಥ್, ಪ್ರಶಾಂತ್, ಸಂತೋಷ್ಕುಮಾರ್, ಸೋಮೇಶ್ವರ, ಮೋಹನ್ ಹಾಗೂ ಜೈ ಭೀಮ್ ಕ್ರಿಕೆಟ್ ಕ್ಲಬ್ನ ಪದಾಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-37-465672159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>