<p>ಕೊಡಿಗೇನಹಳ್ಳಿ: ಐಡಿಹಳ್ಳಿ ಹೋಬಳಿ ಚಿಕ್ಕದಾಳವಟ್ಟ ಗ್ರಾಮದಲ್ಲಿ ಏಪ್ರಿಲ್ 25 ಮತ್ತು 26 ರಂದು ದಿವಂಗತ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಎರಡು ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.</p>.<p>ಫ್ರೆಂಡ್ಸ್ ಕ್ರಿಕೆಟ್ ತಂಡದ ಹತ್ತನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಈ ಟೂರ್ನಿ ಆಯೋಜಿಸಲಾಗಿದ್ದು, ‘ಸಾಮರಾಸ್ಯಕ್ಕಾಗಿ ಕ್ರೀಡೆ’ ಧ್ಯೇಯ ವಾಕ್ಯದೊಂದಿಗೆ ಯುವಜನರ ನಡುವೆ ಸೌಹಾರ್ದ ಮನೋಭಾವವನ್ನು ಬೆಳೆಸಲು ಈ ತಂಡ ಪ್ರತಿವರ್ಷವೂ ಸಹ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ. ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉಧ್ಘಾಟನೆ ಮಾಡಲಿದ್ದಾರೆ. ಪ್ರಥಮ ಬಹುಮಾನ ₹30,000, ದ್ವಿತೀಯ ಬಹುಮಾನ ₹15,000 ನೀಡಲಾಗುತ್ತದೆ.</p>.<p>ಹೆಚ್ಚಿನ ಮಾಹಿತಿಗೆ: 9945460430, 9448822346</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-17-440310956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಡಿಗೇನಹಳ್ಳಿ: ಐಡಿಹಳ್ಳಿ ಹೋಬಳಿ ಚಿಕ್ಕದಾಳವಟ್ಟ ಗ್ರಾಮದಲ್ಲಿ ಏಪ್ರಿಲ್ 25 ಮತ್ತು 26 ರಂದು ದಿವಂಗತ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಎರಡು ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.</p>.<p>ಫ್ರೆಂಡ್ಸ್ ಕ್ರಿಕೆಟ್ ತಂಡದ ಹತ್ತನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಈ ಟೂರ್ನಿ ಆಯೋಜಿಸಲಾಗಿದ್ದು, ‘ಸಾಮರಾಸ್ಯಕ್ಕಾಗಿ ಕ್ರೀಡೆ’ ಧ್ಯೇಯ ವಾಕ್ಯದೊಂದಿಗೆ ಯುವಜನರ ನಡುವೆ ಸೌಹಾರ್ದ ಮನೋಭಾವವನ್ನು ಬೆಳೆಸಲು ಈ ತಂಡ ಪ್ರತಿವರ್ಷವೂ ಸಹ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ. ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉಧ್ಘಾಟನೆ ಮಾಡಲಿದ್ದಾರೆ. ಪ್ರಥಮ ಬಹುಮಾನ ₹30,000, ದ್ವಿತೀಯ ಬಹುಮಾನ ₹15,000 ನೀಡಲಾಗುತ್ತದೆ.</p>.<p>ಹೆಚ್ಚಿನ ಮಾಹಿತಿಗೆ: 9945460430, 9448822346</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-17-440310956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>