<p>ಉಜಿರೆ: ಮಂಡ್ಯದ ಜಿಲ್ಲಾ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಟೂರ್ನಿಯಲ್ಲಿ ಉಜಿರೆ ಎಸ್ಡಿಎಂ ಕಾಲೇಜಿನ ಮಹಿಳೆಯರ ಮತ್ತು ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿದೆ.</p>.<p>ಮಹಿಳೆಯರ ಹ್ಯಾಂಡ್ಬಾಲ್ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಉಜಿರೆಯ ತಂಡವು ಹಾಸನದ ಮಹಿಳೆಯರ ತಂಡದೊಂದಿಗೆ ಸೆಣಸಿ ದ್ವಿತೀಯ ಸ್ಥಾನ ಪಡೆಯಿತು.</p>.<p>ತಂಡದಲ್ಲಿ ವರ್ಷಿತಾ, ರಶ್ಮಿ, ಮನಿಶಾ, ಸುರಕ್ಷಾ ಆಚಾರ್ಯ, ಪಲ್ಲವಿ, ಧನುಶ್ರೀ, ಸಹನಾ, ಭೂಮಿಕಾ ಶೆಟ್ಟಿ, ಪೂಜಾಶ್ರೀ, ಸಿಂಚನಾ, ಗೀತಾ, ಸ್ಫೂರ್ತಿ ಮತ್ತು ಸುಪ್ರಿಯಾ ಭಾಗವಹಿಸಿದ್ದರು.</p>.<p>ಪುರುಷರ ವಿಭಾಗದಲ್ಲಿ ಎಸ್ಡಿಎಂ ಕಾಲೇಜಿನ ಏಳು ವಿದ್ಯಾರ್ಥಿಗಳಿದ್ದ ತಂಡವು ಬೆಂಗಳೂರು ಗ್ರಾಮೀಣ ತಂಡದೊಂದಿಗೆ ಸೆಣಸಿ ದ್ವಿತೀಯ ಸ್ಥಾನ ಪಡೆಯಿತು.</p>.<p>ಚಿಂತನ್ ಬಿ.ಸಿ., ಪುನೀತ್ ಕುಮಾರ್, ದಿನೇಶ್, ಸಾತ್ವಿಕ್ ಶೆಟ್ಟಿ, ಸುರೇಶ್, ಅಭಿಷೇಕ್, ಪ್ರವೀಣ್, ಶ್ರೀಕಾಂತ ಗೌಡ, ಮೋನೀಶ್, ಪಿ.ಜಿ. ಶ್ರೀನಿವಾಸ, ಚಿನ್ಮಯ್, ತೇಜಸ್ ಆರ್. ಮತ್ತು ಸಂಜಯ್ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.</p>.<p>ಎಸ್ಡಿಎಂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುದೀನ್ ಪೂಜಾರಿ ತರಬೇತಿ ನೀಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-400727511</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಜಿರೆ: ಮಂಡ್ಯದ ಜಿಲ್ಲಾ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಟೂರ್ನಿಯಲ್ಲಿ ಉಜಿರೆ ಎಸ್ಡಿಎಂ ಕಾಲೇಜಿನ ಮಹಿಳೆಯರ ಮತ್ತು ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿದೆ.</p>.<p>ಮಹಿಳೆಯರ ಹ್ಯಾಂಡ್ಬಾಲ್ ಟೂರ್ನಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಉಜಿರೆಯ ತಂಡವು ಹಾಸನದ ಮಹಿಳೆಯರ ತಂಡದೊಂದಿಗೆ ಸೆಣಸಿ ದ್ವಿತೀಯ ಸ್ಥಾನ ಪಡೆಯಿತು.</p>.<p>ತಂಡದಲ್ಲಿ ವರ್ಷಿತಾ, ರಶ್ಮಿ, ಮನಿಶಾ, ಸುರಕ್ಷಾ ಆಚಾರ್ಯ, ಪಲ್ಲವಿ, ಧನುಶ್ರೀ, ಸಹನಾ, ಭೂಮಿಕಾ ಶೆಟ್ಟಿ, ಪೂಜಾಶ್ರೀ, ಸಿಂಚನಾ, ಗೀತಾ, ಸ್ಫೂರ್ತಿ ಮತ್ತು ಸುಪ್ರಿಯಾ ಭಾಗವಹಿಸಿದ್ದರು.</p>.<p>ಪುರುಷರ ವಿಭಾಗದಲ್ಲಿ ಎಸ್ಡಿಎಂ ಕಾಲೇಜಿನ ಏಳು ವಿದ್ಯಾರ್ಥಿಗಳಿದ್ದ ತಂಡವು ಬೆಂಗಳೂರು ಗ್ರಾಮೀಣ ತಂಡದೊಂದಿಗೆ ಸೆಣಸಿ ದ್ವಿತೀಯ ಸ್ಥಾನ ಪಡೆಯಿತು.</p>.<p>ಚಿಂತನ್ ಬಿ.ಸಿ., ಪುನೀತ್ ಕುಮಾರ್, ದಿನೇಶ್, ಸಾತ್ವಿಕ್ ಶೆಟ್ಟಿ, ಸುರೇಶ್, ಅಭಿಷೇಕ್, ಪ್ರವೀಣ್, ಶ್ರೀಕಾಂತ ಗೌಡ, ಮೋನೀಶ್, ಪಿ.ಜಿ. ಶ್ರೀನಿವಾಸ, ಚಿನ್ಮಯ್, ತೇಜಸ್ ಆರ್. ಮತ್ತು ಸಂಜಯ್ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.</p>.<p>ಎಸ್ಡಿಎಂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುದೀನ್ ಪೂಜಾರಿ ತರಬೇತಿ ನೀಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-400727511</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>