<p>ಹೊಸಕೋಟೆ: ತಾಲ್ಲೂಕಿನ ನಕ್ಕನಹಳ್ಳಿಯಲ್ಲಿ ಟೆಂಪರ್ ಬಾಯ್ಸ್ ವತಿಯಿಂದ ಎರಡು ದಿನಗಳ ನಕ್ಕನಹಳ್ಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಕ್ರಿಕೆಟ್ ಪಂದ್ಯಾವಳಿಯನ್ನು ಪಾವನಿ ಪ್ರಾಪರ್ಟೀಸ್ ನವೀನ್, ನಂಜುಂಡಯ್ಯ ಪ್ರವೀಣ್, ನಾಗೇಶ್, ಅನಂತ್ ಗೇರುಪುರ ಮುಖಂಡರ ಸಹಯೋಗದಲ್ಲಿ ದೊಡ್ಡನಲ್ಲೂರಹಳ್ಳಿ, ಪ್ಯಾಕ್ಟರಿ ಗೇಟ್, ನಕ್ಕನಹಳ್ಳಿ ಮೂರು ಮೈದಾನಗಳಲ್ಲಿ ಏಕ ಕಾಲಕ್ಕೆ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.</p>.<p>ಒಟ್ಟು 16 ತಂಡಗಳು ಭಾಗವಹಿಸಿದ್ದು, ವಿಜೇತರಿಗೆ ₹ 75 ಸಾವಿರ ನಗದು ಮತ್ತು ಟ್ರೋಪಿ, ರನ್ನರ್ಅಪ್ ತಂಡಕ್ಕೆ ₹35 ಸಾವಿರ, ತೃತೀಯ ಸ್ಥಾನ ಪಡೆದ ತಂಡಕ್ಕೆ ₹15 ಸಾವಿರು ನಗದು ಬಹುಮಾನ ನೀಡಲಾಗುತ್ತದೆ.</p>.<p>ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಉಪಾಧ್ಯಕ್ಷ ನಟರಾಜ್, ನಕ್ಕನಹಳ್ಳಿ ನಾಗೇಶ್ ಹಿರಿಯ ಕ್ರಿಕೆಟ್ ಆಟಗಾರರಾದ ಹನುಮರಾಜ್ , ಕುಮಾರ್ ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-15-1675270959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ತಾಲ್ಲೂಕಿನ ನಕ್ಕನಹಳ್ಳಿಯಲ್ಲಿ ಟೆಂಪರ್ ಬಾಯ್ಸ್ ವತಿಯಿಂದ ಎರಡು ದಿನಗಳ ನಕ್ಕನಹಳ್ಳಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಕ್ರಿಕೆಟ್ ಪಂದ್ಯಾವಳಿಯನ್ನು ಪಾವನಿ ಪ್ರಾಪರ್ಟೀಸ್ ನವೀನ್, ನಂಜುಂಡಯ್ಯ ಪ್ರವೀಣ್, ನಾಗೇಶ್, ಅನಂತ್ ಗೇರುಪುರ ಮುಖಂಡರ ಸಹಯೋಗದಲ್ಲಿ ದೊಡ್ಡನಲ್ಲೂರಹಳ್ಳಿ, ಪ್ಯಾಕ್ಟರಿ ಗೇಟ್, ನಕ್ಕನಹಳ್ಳಿ ಮೂರು ಮೈದಾನಗಳಲ್ಲಿ ಏಕ ಕಾಲಕ್ಕೆ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.</p>.<p>ಒಟ್ಟು 16 ತಂಡಗಳು ಭಾಗವಹಿಸಿದ್ದು, ವಿಜೇತರಿಗೆ ₹ 75 ಸಾವಿರ ನಗದು ಮತ್ತು ಟ್ರೋಪಿ, ರನ್ನರ್ಅಪ್ ತಂಡಕ್ಕೆ ₹35 ಸಾವಿರ, ತೃತೀಯ ಸ್ಥಾನ ಪಡೆದ ತಂಡಕ್ಕೆ ₹15 ಸಾವಿರು ನಗದು ಬಹುಮಾನ ನೀಡಲಾಗುತ್ತದೆ.</p>.<p>ಕಲಾವಿದರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಉಪಾಧ್ಯಕ್ಷ ನಟರಾಜ್, ನಕ್ಕನಹಳ್ಳಿ ನಾಗೇಶ್ ಹಿರಿಯ ಕ್ರಿಕೆಟ್ ಆಟಗಾರರಾದ ಹನುಮರಾಜ್ , ಕುಮಾರ್ ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-15-1675270959</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>