<p>ಬೇತಮಂಗಲ: ಸಮೀಪದ ಎಂ.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಿತು.</p>.<p>ಪಂದ್ಯಾವಳಿಯಲ್ಲಿ 24 ತಂಡಗಳು ಭಾಗವಹಿಸಿದ್ದವು. ಭಾನುವಾರ ಸಂಜೆ ಮಳೆಯಿಂದ ಅಂತಿಮ ಸುತ್ತಿನ ಪಂದ್ಯಾವಳಿಯನ್ನು ಸೋಮವಾರಕ್ಕೆ ಮುಂದೂಡಲಾಯಿತು.</p>.<p>ಈ ವೇಳೆ ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆ ಸಹಕಾರಿ. ಇಂದಿನ ಯುವಕರು ಒಗ್ಗಟ್ಟಿನಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಉತ್ತಮ ಬೆಳವಣಿಗೆ ಎಂದರು.</p>.<p>ವೆಂಗಸಂದ್ರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಸುನೀಲ್ ಕುಮಾರ್, ವೆಂಕಟರೆಡ್ಡಿ, ಪುರುಷೋತ್ತಮ್, ಶ್ರೀ ಹರಿ, ಪ್ರಸಾದ್, ನಾರಾಯಣಸ್ವಾಮಿ, ಜೆಸಿಬಿ ಮುನಿಯಪ್ಪ, ಸುಧಾಕರ್ ರೆಡ್ಡಿ, ಕ್ಯಾಸಂಬಳ್ಳಿ ಲೋಕನಾಥ್, ಧನುಶ್, ಗಂಗಾಧರ್, ರಾಘವೇಂದ್ರ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-202249618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಸಮೀಪದ ಎಂ.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಿತು.</p>.<p>ಪಂದ್ಯಾವಳಿಯಲ್ಲಿ 24 ತಂಡಗಳು ಭಾಗವಹಿಸಿದ್ದವು. ಭಾನುವಾರ ಸಂಜೆ ಮಳೆಯಿಂದ ಅಂತಿಮ ಸುತ್ತಿನ ಪಂದ್ಯಾವಳಿಯನ್ನು ಸೋಮವಾರಕ್ಕೆ ಮುಂದೂಡಲಾಯಿತು.</p>.<p>ಈ ವೇಳೆ ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆ ಸಹಕಾರಿ. ಇಂದಿನ ಯುವಕರು ಒಗ್ಗಟ್ಟಿನಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಉತ್ತಮ ಬೆಳವಣಿಗೆ ಎಂದರು.</p>.<p>ವೆಂಗಸಂದ್ರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಸುನೀಲ್ ಕುಮಾರ್, ವೆಂಕಟರೆಡ್ಡಿ, ಪುರುಷೋತ್ತಮ್, ಶ್ರೀ ಹರಿ, ಪ್ರಸಾದ್, ನಾರಾಯಣಸ್ವಾಮಿ, ಜೆಸಿಬಿ ಮುನಿಯಪ್ಪ, ಸುಧಾಕರ್ ರೆಡ್ಡಿ, ಕ್ಯಾಸಂಬಳ್ಳಿ ಲೋಕನಾಥ್, ಧನುಶ್, ಗಂಗಾಧರ್, ರಾಘವೇಂದ್ರ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-18-202249618</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>