<p>ಮುಗಳಖೋಡ: ‘ಭಾರತದಲ್ಲಿ ಹುಟ್ಟಿ ಬೆಳೆದ ಅಪ್ಪಟ ದೇಸಿಯ ಕ್ರೀಡೆ ಕುಸ್ತಿ. ಪ್ರತಿಯೊಬ್ಬರೂ ಇದನ್ನು ಉಳಿಸಿ, ಬೆಳೆಸಬೇಕು’ ಎಂದು ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸಿದ್ಧಲಿಂಗೇಶ್ವರ ಮಹಾರಾಜರ ಜಾತ್ರೆ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಜಂಗೀ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.</p>.<p>ಪುರಸಭೆ ಸದಸ್ಯ ರಾಜುಗೌಡ ನಾಯಕ, ಮಹಾಂತೇಶ ಯರಡೆತ್ತಿ, ಚೇತನ ಯಡವಣ್ಣವರ, ರಮೇಶ ಖೇತಗೌಡರ, ಗುರು ಮಠಪತಿ, ಅಣ್ಣಪ್ಪಗೌಡ ಪಾಟೀಲ, ರಾಯಗೌಡ ಖೇತಗೌಡರ, ಸಿದ್ದರಾಮ ಯರಡೆತ್ತಿ, ಲಕ್ಷ್ಮಣ ಗೋಕಾಕ, ಮಾರುತಿ ಗೋಕಾಕ ಇತರರಿದ್ದರು.</p>.<p>ನೇಪಾಳದ ಪೈಲ್ವಾನ್ ದೇವತಾಂಬಾ ಅವರು, ಹರಿಯಾಣದ ಅಮಿತಕುಮಾರ್ ವಿರುದ್ಧ ಗೆದ್ದರು. ಮಹಾರಾಷ್ಟ್ರದ ಶಿವರಾಜ ರಕ್ಷೆ ಅವರು, ಹರಿಯಾಣದ ನೆಹರೂಕುಮಾರ ಗುಜ್ಜರ ವಿರುದ್ಧ ಜಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-21-482990772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಗಳಖೋಡ: ‘ಭಾರತದಲ್ಲಿ ಹುಟ್ಟಿ ಬೆಳೆದ ಅಪ್ಪಟ ದೇಸಿಯ ಕ್ರೀಡೆ ಕುಸ್ತಿ. ಪ್ರತಿಯೊಬ್ಬರೂ ಇದನ್ನು ಉಳಿಸಿ, ಬೆಳೆಸಬೇಕು’ ಎಂದು ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಸಿದ್ಧಲಿಂಗೇಶ್ವರ ಮಹಾರಾಜರ ಜಾತ್ರೆ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಜಂಗೀ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.</p>.<p>ಪುರಸಭೆ ಸದಸ್ಯ ರಾಜುಗೌಡ ನಾಯಕ, ಮಹಾಂತೇಶ ಯರಡೆತ್ತಿ, ಚೇತನ ಯಡವಣ್ಣವರ, ರಮೇಶ ಖೇತಗೌಡರ, ಗುರು ಮಠಪತಿ, ಅಣ್ಣಪ್ಪಗೌಡ ಪಾಟೀಲ, ರಾಯಗೌಡ ಖೇತಗೌಡರ, ಸಿದ್ದರಾಮ ಯರಡೆತ್ತಿ, ಲಕ್ಷ್ಮಣ ಗೋಕಾಕ, ಮಾರುತಿ ಗೋಕಾಕ ಇತರರಿದ್ದರು.</p>.<p>ನೇಪಾಳದ ಪೈಲ್ವಾನ್ ದೇವತಾಂಬಾ ಅವರು, ಹರಿಯಾಣದ ಅಮಿತಕುಮಾರ್ ವಿರುದ್ಧ ಗೆದ್ದರು. ಮಹಾರಾಷ್ಟ್ರದ ಶಿವರಾಜ ರಕ್ಷೆ ಅವರು, ಹರಿಯಾಣದ ನೆಹರೂಕುಮಾರ ಗುಜ್ಜರ ವಿರುದ್ಧ ಜಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-21-482990772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>