ಶುಕ್ರವಾರ, 11 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

Amarnath Yatra: ಅಮರನಾಥ ಯಾತ್ರೆ ಆರಂಭಿಸಿದ 6,400ಕ್ಕೂ ಹೆಚ್ಚು ಯಾತ್ರಿಕರು

Amarnath Yatra: ವಾರ್ಷಿಕ ಅಮರನಾಥ ಯಾತ್ರೆ ಹಿನ್ನೆಲೆ 6,400ಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನೊಳಗೊಂಡ 10ನೇ ತಂಡ ಬೆಂಗಾವಲು ಪಡೆಯೊಂದಿಗೆ ಜಮ್ಮುವಿನ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಶುಕ್ರವಾರ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 11 ಜುಲೈ 2025, 5:33 IST
Amarnath Yatra: ಅಮರನಾಥ ಯಾತ್ರೆ ಆರಂಭಿಸಿದ 6,400ಕ್ಕೂ ಹೆಚ್ಚು ಯಾತ್ರಿಕರು

ಎರಡು ವಾರಗಳಲ್ಲಿ 230 ಸೂರ್ಯೋದಯ ಕಂಡ ‘ಆ್ಯಕ್ಸಿಯಂ–4’ ಗಗನಯಾತ್ರಿಗಳು

Axiom-4 mission: ಭಾರತದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾನಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ (ಐಎಸ್‌ಎಸ್‌) ಜುಲೈ 14ರಂದು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಗುರುವಾರ ತಿಳಿಸಿದೆ.
Last Updated 11 ಜುಲೈ 2025, 4:54 IST
ಎರಡು ವಾರಗಳಲ್ಲಿ 230 ಸೂರ್ಯೋದಯ ಕಂಡ ‘ಆ್ಯಕ್ಸಿಯಂ–4’ ಗಗನಯಾತ್ರಿಗಳು

PM Modi foreign visits | ಮಾನ್‌ ಹೇಳಿಕೆ ವಿಷಾದನೀಯ: ವಿದೇಶಾಂಗ ಸಚಿವಾಲಯ

PM Modi Foreign Visit: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೈಗೊಂಡಿದ್ದ ವಿದೇಶ ಪ್ರವಾಸದ ಕುರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ಅವರು ನೀಡಿದ ಹೇಳಿಗೆಳನ್ನು ವಿದೇಶಾಂಗ ಸಚಿವಾಲಯ ಖಂಡಿಸಿದೆ. ಮಾನ್‌...
Last Updated 11 ಜುಲೈ 2025, 2:54 IST
PM Modi foreign visits | ಮಾನ್‌ ಹೇಳಿಕೆ ವಿಷಾದನೀಯ: ವಿದೇಶಾಂಗ ಸಚಿವಾಲಯ

ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಶುಭಾಂಶು ಶುಕ್ಲಾ ಜುಲೈ 14ರಂದು ವಾಪಸ್ 

International Space Station Return: India’s Shubhanshu Shukla and three other astronauts are set to return from the International Space Station (ISS) on July 14. NASA's Steve Stich provides an update on the Axium-4 mission.
Last Updated 11 ಜುಲೈ 2025, 0:51 IST
ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಶುಭಾಂಶು ಶುಕ್ಲಾ ಜುಲೈ 14ರಂದು ವಾಪಸ್ 

ವಡೋದರಾ ಸೇತುವೆ ಕುಸಿತ ಪ್ರಕರಣ: ನಾಲ್ವರು ಎಂಜಿನಿಯರ್‌ಗಳ ಅಮಾನತು

Bridge Collapse Gujarat: ಗುಜರಾತ್‌ನ ವಡೋದರಾ ಜಿಲ್ಲೆಯ ಪಾದರಾ ಬಳಿ ಬುಧವಾರ ಸಂಭವಿಸಿದ ಸೇತುವೆ ಕುಸಿತ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದಾರೆ.
Last Updated 10 ಜುಲೈ 2025, 16:21 IST
ವಡೋದರಾ ಸೇತುವೆ ಕುಸಿತ ಪ್ರಕರಣ: ನಾಲ್ವರು ಎಂಜಿನಿಯರ್‌ಗಳ ಅಮಾನತು

ತೆಲಂಗಾಣವಿಲ್ಲದ ಭಾರತ ನಕ್ಷೆ?: ಆಂಧ್ರ ಬಿಜೆಪಿ ಅಧ್ಯಕ್ಷರ ವಿರುದ್ಧ BRS ಕಿಡಿ

ತೆಲಂಗಾಣಕ್ಕೆ ಸಾಂಸ್ಕೃತಿಕ ಗುರುತು, ಸೂಕ್ತ ಸ್ಥಾನ ಮತ್ತು ಭೌಗೋಳಿಕ ಮಾನ್ಯತೆಗಾಗಿ ಇಲ್ಲಿನ ಜನರು ತಲೆಮಾರುಗಳಿಂದ ಹೋರಾಟ ನಡೆಸಿದ್ದಾರೆ ಎಂದು ರಾವ್ ಹೇಳಿದ್ದಾರೆ.
Last Updated 10 ಜುಲೈ 2025, 16:12 IST
ತೆಲಂಗಾಣವಿಲ್ಲದ ಭಾರತ ನಕ್ಷೆ?: ಆಂಧ್ರ ಬಿಜೆಪಿ ಅಧ್ಯಕ್ಷರ ವಿರುದ್ಧ BRS ಕಿಡಿ

Bihar Politics: ಮಹಿಳೆಯ ಗುರುತಿನ ಚೀಟಿಯಲ್ಲಿ ನಿತೀಶ್‌ ಭಾವಚಿತ್ರ!

Nitish Kumar Photo Mix-up: ಬಿಹಾರದಲ್ಲಿ ಮಹಿಳೆಯೊಬ್ಬರ ಮತದಾರರ ಗುರುತಿನ ಚೀಟಿಯಲ್ಲಿ ನಿತೀಶ್‌ ಕುಮಾರ್‌ ಅವರ ಭಾವಚಿತ್ರ ಮುದ್ರಿಸುವ ಭಾರಿ ಲೋಪ ನಡೆದಿದ್ದು, ರಾಜಕೀಯ ಪಕ್ಷಗಳು ಸರ್ಕಾರದ ನಿರ್ಲಕ್ಷ್ಯವನ್ನ ಆರೋಪಿಸುತ್ತಿವೆ.
Last Updated 10 ಜುಲೈ 2025, 16:02 IST
Bihar Politics: ಮಹಿಳೆಯ ಗುರುತಿನ ಚೀಟಿಯಲ್ಲಿ ನಿತೀಶ್‌ ಭಾವಚಿತ್ರ!
ADVERTISEMENT

4 ವರ್ಷಗಳಲ್ಲಿ 16 ಸೇತುವೆ ಕುಸಿತ: ಎಸ್‌ಐಟಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

Congress Demands SIT: ಗುಜರಾತ್‌ನಲ್ಲಿ 4 ವರ್ಷಗಳಲ್ಲಿ 16 ಸೇತುವೆಗಳು ಕುಸಿದ ಹಿನ್ನೆಲೆಯಲ್ಲಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಎಸ್‌ಐಟಿ ತನಿಖೆ ಮತ್ತು ಮುಖ್ಯಮಂತ್ರಿಯ ರಾಜೀನಾಮೆ ಆಗ್ರಹಿಸಿದೆ.
Last Updated 10 ಜುಲೈ 2025, 15:58 IST
4 ವರ್ಷಗಳಲ್ಲಿ 16 ಸೇತುವೆ ಕುಸಿತ: ಎಸ್‌ಐಟಿ ತನಿಖೆಗೆ ಕಾಂಗ್ರೆಸ್‌ ಆಗ್ರಹ

ವ್ಯಾಪಾರ ಒಪ್ಪಂದ: ಅಮೆರಿಕಕ್ಕೆ ತೆರಳಲಿರುವ ಭಾರತದ ತಂಡ

Bilateral Trade Talks: ಕೃಷಿ ಮತ್ತು ಆಟೊಮೊಬೈಲ್ ಕ್ಷೇತ್ರದ ಭಿನ್ನಾಭಿಪ್ರಾಯಗಳನ್ನು ಚರ್ಚಿಸಲು ಭಾರತ-ಅಮೆರಿಕ ನಡುವಿನ ವ್ಯಾಪಾರ ಮಾತುಕತೆ ಮುಂದಿನ ವಾರ ವಾಷಿಂಗ್ಟನ್‌ನಲ್ಲಿ ನಡೆಯಲಿದೆ.
Last Updated 10 ಜುಲೈ 2025, 15:56 IST
ವ್ಯಾಪಾರ ಒಪ್ಪಂದ: ಅಮೆರಿಕಕ್ಕೆ ತೆರಳಲಿರುವ ಭಾರತದ ತಂಡ

‘ಉದಯಪುರ ಫೈಲ್ಸ್‌’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

Delhi HC Stays Release Of Udaipur Files: ಜುಲೈ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ‘ಉದಯಪುರ ಫೈಲ್ಸ್: ಕನ್ಹಯ್ಯ ಲಾಲ್ ಟೈಲರ್ ಮರ್ಡರ್’ ಚಿತ್ರದ ಬಿಡುಗಡೆಗೆ ದೆಹಲಿ ಹೈಕೋರ್ಟ್ ಗುರುವಾರ ತಡೆ ನೀಡಿದೆ.
Last Updated 10 ಜುಲೈ 2025, 15:49 IST
‘ಉದಯಪುರ ಫೈಲ್ಸ್‌’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ
ADVERTISEMENT
ADVERTISEMENT
ADVERTISEMENT