ಶನಿವಾರ, 27 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಷ್ಟ್ರೀಯ
ADVERTISEMENT
ಹಿಂದೂ ಹತ್ಯೆ: ಕಠಿಣ ಕ್ರಮ ಕೈಗೊಳ್ಳಿ ಬಾಂಗ್ಲಾದೇಶಕ್ಕೆ ಕೇಂದ್ರ ಸರ್ಕಾರದ ಒತ್ತಾಯ
Minority Attacks: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಾಂಗ್ಲಾದೇಶ ಸರ್ಕಾರವನ್ನು ವಿದೇಶಾಂಗ ಇಲಾಖೆ ಮೂಲಕ ಒತ್ತಾಯಿಸಿದೆ.
Last Updated 27 ಡಿಸೆಂಬರ್ 2025, 0:19 IST
2025ರಲ್ಲಿ ಗಮನ ಸೆಳೆದ ಸುಪ್ರೀಂ ಕೋರ್ಟ್ ತೀರ್ಪುಗಳು: ಉಲ್ಲೇಖಾರ್ಹ ವಿದ್ಯಮಾನಗಳು
Key Judicial Rulings: 2025ರಲ್ಲಿ ಸುಪ್ರೀಂ ಕೋರ್ಟ್ ಸಿವಿಲ್, ಸೇವಾ ವಲಯ ಮತ್ತು ಆಡಳಿತಕ್ಕೆ ಸಂಬಂಧಿಸಿದಂತೆ ಹಲವು ಪ್ರಮುಖ ತೀರ್ಪುಗಳನ್ನು ನೀಡಿದೆ. ರಾಜ್ಯಪಾಲರ ಅಧಿಕಾರದಿಂದ ಹಿಡಿದು ಬೀದಿ ನಾಯಿಗಳ ತನಕ ತೀರ್ಪುಗಳು ಗಮನಸೆಳೆದವು.
Last Updated 26 ಡಿಸೆಂಬರ್ 2025, 23:30 IST
ಎಚ್–1ಬಿ ವೀಸಾ: ಸಂದರ್ಶನ ರದ್ದುಪಡಿಸಿದ ಅಮೆರಿಕ; ಭಾರತ ಕಳವಳ
US Visa Policy: ಎಚ್–1ಬಿ ವೀಸಾ ಅರ್ಜಿದಾರರ ಪೂರ್ವನಿಗದಿತ ಸಂದರ್ಶನಗಳನ್ನು ಅಮೆರಿಕ ರದ್ದುಪಡಿಸಿದ್ದು, ಭಾರತದ ವಿದೇಶಾಂಗ ಇಲಾಖೆ ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 21:48 IST
ಕ್ರಿಸ್ಮಸ್ ಹಬ್ಬ | ಕೇರಳದಲ್ಲಿ 4 ದಿನದಲ್ಲಿ ₹332 ಕೋಟಿ ಮೌಲ್ಯದ ಮದ್ಯ ಮಾರಾಟ
Christmas Liquor Boom: byline no author page goes here ಕೇರಳದಲ್ಲಿ ಡಿಸೆಂಬರ್ 22ರಿಂದ 25ರವರೆಗೆ ಕ್ರಿಸ್ಮಸ್ ಹಬ್ಬದ ನಾಲ್ಕು ದಿನಗಳಲ್ಲಿ ₹332 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಹಿಂದಿನ ವರ್ಷಕ್ಕಿಂತ ಶೇಕಡ 18.99ರಷ್ಟು ಹೆಚ್ಚಳವಾಗಿದೆ ಎಂದು ಕೆಎಸ್ಬಿಸಿ ತಿಳಿಸಿದೆ.
Last Updated 26 ಡಿಸೆಂಬರ್ 2025, 20:01 IST
ಉಸ್ಮಾನ್ ಹಾದಿ ಸಾವಿಗೆ ನ್ಯಾಯ ಕಲ್ಪಿಸಿ: 'ಇನ್ಕ್ವಿಲಾಬ್ ಮಂಚ್’ ಸಂಘಟನೆ ಆಗ್ರಹ
‘ಇನ್ಕ್ವಿಲಾಬ್ ಮಂಚ್’ ಸಂಘಟನೆ ಆಗ್ರಹ, ಡಾಕಾದಲ್ಲಿ ಪ್ರತಿಭಟನೆ
Last Updated 26 ಡಿಸೆಂಬರ್ 2025, 16:21 IST
ರೈಲು ಪ್ರಯಾಣ ದರ ಮತ್ತೆ ಏರಿಕೆ: ಡಿಸೆಂಬರ್ 26ರಿಂದಲೇ ಜಾರಿ
Train Ticket Price: ಇದೇ ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ಭಾರತೀಯ ರೈಲ್ವೆ ಸಚಿವಾಲಯವು ಪ್ರಯಾಣ ದರ ಏರಿಕೆ ಘೋಷಿಸಿದ್ದು, ಈ ನಿರ್ಧಾರದಿಂದ ದೂರದ ಊರುಗಳಿಗೆ ಪ್ರಯಾಣಿಸುವವರಿಗೆ ತುಸು ಹೊರೆಯಾಗಲಿದೆ.
Last Updated 26 ಡಿಸೆಂಬರ್ 2025, 16:14 IST
ಸಂಘಟಿತ ಅಪರಾಧಗಳ ಮೇಲೆ ನಿರಂತರ ಕಣ್ಗಾವಲು: ಅಮಿತ್ ಶಾ
Amit Shah Crime Control: ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆ ವಿರುದ್ಧ 360 ಡಿಗ್ರಿ ಕಣ್ಗಾವಲು ಮತ್ತು ಶೂನ್ಯ ಸಹಿಷ್ಣು ನೀತಿಯೊಂದಿಗೆ ಶಸ್ತ್ರಾಸ್ತ್ರ ಹಾಗೂ ಅಪರಾಧ ದತ್ತಾಂಶ ವ್ಯವಸ್ಥೆಗೆ ಅಮಿತ್ ಶಾ ಚಾಲನೆ ನೀಡಿದರು.
Last Updated 26 ಡಿಸೆಂಬರ್ 2025, 16:13 IST
ADVERTISEMENT
ಬಾಂಗ್ಲಾ ಪ್ರವಾಸಿಗರಿಗೆ ವಸತಿ ಬಂದ್: ಪಶ್ಚಿಮ ಬಂಗಾಳ ಹೋಟೆಲ್ ಉದ್ಯಮಿಗಳ ಸಂಘ
Tourist Restriction India: ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಿಲಿಗುರಿಯ ಹೋಟೆಲ್ಗಳಲ್ಲಿ ಬಾಂಗ್ಲಾ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ವಸತಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ.
Last Updated 26 ಡಿಸೆಂಬರ್ 2025, 16:12 IST
ಅತ್ಯಾಚಾರ ಅಪರಾಧಿ ಸೆಂಗರ್ ಶಿಕ್ಷೆ ಅಮಾನತು: ದೆಹಲಿ ಕೋರ್ಟ್ ಮುಂದೆ ಪ್ರತಿಭಟನೆ
ತೀರ್ಪಿನ ಬಗ್ಗೆ ಸಂತ್ರಸ್ತೆ ತಾಯಿಯ ಅಸಮಾಧಾನ
Last Updated 26 ಡಿಸೆಂಬರ್ 2025, 16:11 IST
ನಕ್ಸಲ್ ಪೀಡಿತ ಹಳ್ಳಿಯ ಹುಡುಗಿಗೆ ಬಾಲ ಪುರಸ್ಕಾರ
Tribal Girl Achievement: ಛತ್ತೀಸಗಢದ ನಕ್ಸಲ್ ಪೀಡಿತ ಕೊಂಡಗಾವ್ ಜಿಲ್ಲೆಯ ಜುಡೊ ಆಟಗಾರ್ತಿ ಯೋಗಿತಾ ಮಂಡಾವಿ ಅವರು ಸಾಮಾಜಿಕ ಸವಾಲುಗಳನ್ನು ಜಯಿಸಿ ಬಾಲ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 15:57 IST
ADVERTISEMENT
<
1
2
...
1000
>
ADVERTISEMENT
ADVERTISEMENT