<p>ಕವಿತಾಳ: ‘ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕವಿತಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು,‘ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ದಿ ಡಾಮಿನೇಟರ್ ತಂಡ (ಪ್ರಥಮ) ₹50 ಸಾವಿರ, ಹಿಟ್ ಮ್ಯಾನ್ ತಂಡ (ದ್ವಿತೀಯ) ₹30 ಸಾವಿರ, ಯುನಿವರ್ಸ್ಲ್ ಬಾಸ್ ತಂಡ (ತೃತೀಯ) ₹20 ಸಾವಿರ ಮತ್ತು ದಿ ಎಲಿಟ್ ಫಿನಿಶರ್ ತಂಡ (ನಾಲ್ಕನೇ) ₹10 ಸಾವಿರ ಬಹುಮಾನ ಮತ್ತು ಕಪ್ ವಿತರಿಸಲಾಯಿತು.</p>.<p>ಮುಖಂಡರಾದ ಮಾಳಪ್ಪ, ತಿಪ್ಪಯ್ಯ ಸ್ವಾಮಿ, ಅಯ್ಯಪ್ಪ ನಿಲೋಗಲ್, ಶರಣಬಸವ ಹಣಿಗಿ, ರಾಜೇಶ್ ಬನ್ನಿಗಿಡದ, ಗಂಗಪ್ಪ ದಿನ್ನಿ, ಶಿವಣ್ಣ ವಕೀಲ, ಚಾಂದಪಾಶಾ, ನಿಂಗಪ್ಪ ತೋಳ, ದೇವರಾಜ ದಿನ್ನಿ, ದಸ್ತಿಗಿರಿ ಮತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-1101742166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ‘ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.</p>.<p>ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕವಿತಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು,‘ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<p>ದಿ ಡಾಮಿನೇಟರ್ ತಂಡ (ಪ್ರಥಮ) ₹50 ಸಾವಿರ, ಹಿಟ್ ಮ್ಯಾನ್ ತಂಡ (ದ್ವಿತೀಯ) ₹30 ಸಾವಿರ, ಯುನಿವರ್ಸ್ಲ್ ಬಾಸ್ ತಂಡ (ತೃತೀಯ) ₹20 ಸಾವಿರ ಮತ್ತು ದಿ ಎಲಿಟ್ ಫಿನಿಶರ್ ತಂಡ (ನಾಲ್ಕನೇ) ₹10 ಸಾವಿರ ಬಹುಮಾನ ಮತ್ತು ಕಪ್ ವಿತರಿಸಲಾಯಿತು.</p>.<p>ಮುಖಂಡರಾದ ಮಾಳಪ್ಪ, ತಿಪ್ಪಯ್ಯ ಸ್ವಾಮಿ, ಅಯ್ಯಪ್ಪ ನಿಲೋಗಲ್, ಶರಣಬಸವ ಹಣಿಗಿ, ರಾಜೇಶ್ ಬನ್ನಿಗಿಡದ, ಗಂಗಪ್ಪ ದಿನ್ನಿ, ಶಿವಣ್ಣ ವಕೀಲ, ಚಾಂದಪಾಶಾ, ನಿಂಗಪ್ಪ ತೋಳ, ದೇವರಾಜ ದಿನ್ನಿ, ದಸ್ತಿಗಿರಿ ಮತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-32-1101742166</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>