<p>ಸಂತೇಬಾಚಹಳ್ಳಿ: ‘ಕ್ರೀಡೆಯಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಆರ್ಟಿಒ ಮಲ್ಲಿಕಾರ್ಜುನ್ ಹೇಳಿದರು.</p>.<p>ಇಲ್ಲಿನ ದೊಡ್ಡಸೋಮನಹಳ್ಳಿ ಜಿಲ್ಲಾಮಟ್ಟದ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಯುವಜನರು ಹಾಗೂ ಮಕ್ಕಳು ಮೊಬೈಲ್ ಹಾಗೂ ಟಿವಿಗಳಿಗೆ ಮಾತ್ರ ಸೀಮಿತವಾಗಿದ್ದರೆ. ಕ್ರಿಕೆಟ್ ಸೇರಿ ಇನ್ನಿತರ ಕ್ರೀಡೆಗಳಲ್ಲಿ ದಿನಕ್ಕೆ ಒಂದು ಗಂಟೆ ತೊಡಗಿದರೆ ಆರೋಗ್ಯ ವೃದ್ಧಿಯಾಗುತ್ತದೆ. ಒತ್ತಡದ ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದರು.</p>.<p>ಹಳ್ಳಿಗಳಲ್ಲಿ ಕ್ರೀಡೆ ಆಯೋಜನೆ ಮಾಡಿದರೆ ಯುವಕರಲ್ಲಿ ಬಾಂಧವ್ಯ ಹೆಚ್ಚುತ್ತದೆ. ಆಟದಲ್ಲಿ ಗೆಲುವು ಹಾಗೂ ಸೋಲು ಸಾಮಾನ್ಯವಾಗಿರುತ್ತದೆ. ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳದೆ ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.</p>.<p>ದೊಡ್ಡಸೋಮನಹಳ್ಳಿ ಗ್ರಾಮದ ಯುವಕರು, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-40-803185179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಬಾಚಹಳ್ಳಿ: ‘ಕ್ರೀಡೆಯಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಆರ್ಟಿಒ ಮಲ್ಲಿಕಾರ್ಜುನ್ ಹೇಳಿದರು.</p>.<p>ಇಲ್ಲಿನ ದೊಡ್ಡಸೋಮನಹಳ್ಳಿ ಜಿಲ್ಲಾಮಟ್ಟದ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಯುವಜನರು ಹಾಗೂ ಮಕ್ಕಳು ಮೊಬೈಲ್ ಹಾಗೂ ಟಿವಿಗಳಿಗೆ ಮಾತ್ರ ಸೀಮಿತವಾಗಿದ್ದರೆ. ಕ್ರಿಕೆಟ್ ಸೇರಿ ಇನ್ನಿತರ ಕ್ರೀಡೆಗಳಲ್ಲಿ ದಿನಕ್ಕೆ ಒಂದು ಗಂಟೆ ತೊಡಗಿದರೆ ಆರೋಗ್ಯ ವೃದ್ಧಿಯಾಗುತ್ತದೆ. ಒತ್ತಡದ ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದರು.</p>.<p>ಹಳ್ಳಿಗಳಲ್ಲಿ ಕ್ರೀಡೆ ಆಯೋಜನೆ ಮಾಡಿದರೆ ಯುವಕರಲ್ಲಿ ಬಾಂಧವ್ಯ ಹೆಚ್ಚುತ್ತದೆ. ಆಟದಲ್ಲಿ ಗೆಲುವು ಹಾಗೂ ಸೋಲು ಸಾಮಾನ್ಯವಾಗಿರುತ್ತದೆ. ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳದೆ ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.</p>.<p>ದೊಡ್ಡಸೋಮನಹಳ್ಳಿ ಗ್ರಾಮದ ಯುವಕರು, ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-40-803185179</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>